ಕೋಲಾರ: ಮಾಲೂರು ತಾಲೂಕಿಗೆ ಕೆಂಪೇಗೌಡರ ರಥಯಾತ್ರೆ ಆಗಮಿಸಿದ ವೇಳೆ ಟೇಕಲ್ ಗ್ರಾಮದಲ್ಲಿ ಬಿಜೆಪಿಯ ಎರಡು ಬಣಗಳ ಮಧ್ಯೆ ಗಲಾಟೆ ನಡೆದಿತ್ತು, ಇನ್ನು ಬಿಜೆಪಿ ಮುಖಂಡ ಹೂಡಿ ವಿಜಯ್ ಕುಮಾರ್ ಟೇಕಲ್ ಗ್ರಾಮಸ್ತರನ್ನ ಅವಹೇಳನ ಮಾಡುವ ಹಾಗೆ ಮಾತನಾಡಿದ್ದಾರೆ. ಕೆಂಪೇಗೌಡರ ರಥಯಾತ್ರೆ ಟೇಕಲ್ ಗ್ರಾಮಕ್ಕೆ ಆಗಮಿಸಿದ ವೇಳೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿ ಅವಮಾನಿಸಿದ್ದಾರೆ ಎಂದು ಟೇಕಲ್ ಗ್ರಾಮದ...
ಕೊಪ್ಪಳ: ಹುಲಿಹೈದರ್ ಗುಂಪು ಘರ್ಷಣೆ ವೇಳೆ ಗ್ರಾಮ ತೊರೆದಿದ್ದ ನಾಗರಾಜ (25) ಎಂಬ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗಂಗಾವತಿ ನಗರ ಪೋಲಿಸರು ಸ್ಥಳಕ್ಕ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಘರ್ಷಣೆ ನಂತರ ನಾಗರಾಜ ಬಸವಣ್ಣ ವೃತ್ತದ ಬಳಿಯ ಸಂಬಂಧಿಕರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೊಹರಂ ಹಬ್ಬದ ಮಾರನೇ ದಿನ ಹುಲಿಹೈದರ್ ಗ್ರಾಮದಲ್ಲಿ ವಾಲ್ಮೀಕಿ...
1) ಅಂತು ಇಂತೂ ಟ್ರಂಪ್ಗೆ ಶಾಂತಿ ಪ್ರಶಸ್ತಿ
ಹೋದಲ್ಲಿ ಬಂದಲ್ಲಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕೆಂದು ಬೇಡಿಕೆ ಇಡುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ...