Saturday, March 28, 2026

class by district CEO

CEOಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಕ್ಲಾಸ್

www.karnatakatv.net: ರಾಯಚೂರು: ನೂತನ ಸಚಿವರಾದ ಬಳಿಕ ಜಿಲ್ಲೆಗೆ ಭೇಟಿ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಸಿಇಓಗೆ ಕ್ಲಾಸ್ ತೆಗೆದುಕೊಂಡ ಘಟನೆ ನಡೆಯಿತು. ಗ್ರಾಮ ಪಂಚಾಯ್ತಿಗಳಿಗೆ ಕಸ ನಿರ್ವಹಣೆ ಮಾಡಲು ವಾಹನಗಳನ್ನ ವಿತರಣೆ ಮಾಡುವ ಉದ್ಘಾಟನಾ ಕಾರ್ಯಕ್ರಮದಲ್ಲಿ ತರಾಟೆ ತೆಗೆದುಕೊಂಡಿದ್ದಾರೆ. ವಾಹನಗಳ ವಿತರಣೆ ವಿಚಾರವಾಗಿ, ಅದಕ್ಕೆ ತಗುಲಿದ ವೆಚ್ಚ, ಈಗಾಗಲೇ ಮಂಜೂರು ಮಾಡಿದ...
- Advertisement -spot_img

Latest News

Mandya: ವಿದ್ಯುತ್ ಪ್ರವಹಿಸಿ, ಕಂಬದ ಮೇಲೆ ಪ್ರಾಣ ಬಿಟ್ಟ ಲೈನ್ ಮ್ಯಾನ್..

Mandya News: ಶಾಕ್ ತಾಕಿ ಲೈನ್ ಮ್ಯಾನ್ ಕಂಬದ ಮೇಲೆ ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ. ಮಲ್ಲಿಗೆರೆ...
- Advertisement -spot_img