www.karnatakatv.net: ರಾಯಚೂರು: ನೂತನ ಸಚಿವರಾದ ಬಳಿಕ ಜಿಲ್ಲೆಗೆ ಭೇಟಿ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಸಿಇಓಗೆ ಕ್ಲಾಸ್ ತೆಗೆದುಕೊಂಡ ಘಟನೆ ನಡೆಯಿತು. ಗ್ರಾಮ ಪಂಚಾಯ್ತಿಗಳಿಗೆ ಕಸ ನಿರ್ವಹಣೆ ಮಾಡಲು ವಾಹನಗಳನ್ನ ವಿತರಣೆ ಮಾಡುವ ಉದ್ಘಾಟನಾ ಕಾರ್ಯಕ್ರಮದಲ್ಲಿ ತರಾಟೆ ತೆಗೆದುಕೊಂಡಿದ್ದಾರೆ. ವಾಹನಗಳ ವಿತರಣೆ ವಿಚಾರವಾಗಿ, ಅದಕ್ಕೆ ತಗುಲಿದ ವೆಚ್ಚ, ಈಗಾಗಲೇ ಮಂಜೂರು ಮಾಡಿದ...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...