Saturday, July 27, 2024

class by district CEO

CEOಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಕ್ಲಾಸ್

www.karnatakatv.net: ರಾಯಚೂರು: ನೂತನ ಸಚಿವರಾದ ಬಳಿಕ ಜಿಲ್ಲೆಗೆ ಭೇಟಿ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಸಿಇಓಗೆ ಕ್ಲಾಸ್ ತೆಗೆದುಕೊಂಡ ಘಟನೆ ನಡೆಯಿತು. ಗ್ರಾಮ ಪಂಚಾಯ್ತಿಗಳಿಗೆ ಕಸ ನಿರ್ವಹಣೆ ಮಾಡಲು ವಾಹನಗಳನ್ನ ವಿತರಣೆ ಮಾಡುವ ಉದ್ಘಾಟನಾ ಕಾರ್ಯಕ್ರಮದಲ್ಲಿ ತರಾಟೆ ತೆಗೆದುಕೊಂಡಿದ್ದಾರೆ. ವಾಹನಗಳ ವಿತರಣೆ ವಿಚಾರವಾಗಿ, ಅದಕ್ಕೆ ತಗುಲಿದ ವೆಚ್ಚ, ಈಗಾಗಲೇ ಮಂಜೂರು ಮಾಡಿದ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img