Saturday, July 27, 2024

Classes reopen

ಜಿಲ್ಲಾಧಿಕಾರಿ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ..!

www.karnatakatv.net : ರಾಯಚೂರು : ಶಾಲೆಗೆ ಶಿಕ್ಷಕರು ಬಂದಿಲ್ಲವೆoದು ಮಕ್ಕಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ರಾಯಚೂರು ನಗರ ವಾರ್ಡ್ ನಂ 33 ರ ಪೋತ್ಗಲ್ ನ ಅಮರವತಿ ಗ್ರಾಮದಲ್ಲಿ. ವಿದ್ಯಾರ್ಥಿಗಳು ಶಾಲೆಯಲ್ಲಿ ಶಿಕ್ಷಕರು ಇಲ್ಲದೇ ಇರುವ ಕಾರಣ `ಬೇಕೆ ಬೇಕು ಟೀಚರ್ ಬೇಕು' ಎಂದು ಮಕ್ಕಳು ಪ್ರತಿಭಟನೆ ಮಾಡುತ್ತಿದ್ದಾರೆ. ಹೌದು ಕೊರೊನಾ ಸೋಂಕಿನಿoದ...

6-8ನೇ ತರಗತಿ ಮಕ್ಕಳಿಗೆ ತರಗತಿ ಪ್ರಾರಂಭ

ರಾಜ್ಯಾದ್ಯಂತ 6 ರಿಂದ 8ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿ ನಡೆಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಶೇಕಡಾ 2ರಷ್ಟು ಪಾಸಿಟಿವಿಟಿ ರೇಟ್ ಇರೋ ತಾಲೂಕುಗಳ ಶಾಲೆಗಳಿಗೆ ತರಗತಿ ನಡೆಸಲು ಅನುಮತಿ ನೀಡಲಾಗಿದೆ. ರಾಜ್ಯದಲ್ಲಿ ಒಂದರಿಂದ 8ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿ ಆರಂಭಿಸುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ತಜ್ಞರು ಮತ್ತು ಅಧಿಕಾರಿಗಳೊಂದಿಗೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img