Wednesday, October 15, 2025

classes started

9 ರಿಂದ 12 ನೇ ತರಗತಿಗಳ ಪುನರಾರಂಭ ಸುಗಮ

www.karnatakatv.net : ಧಾರವಾಡ: ಸುದೀರ್ಘ ಕಾಲದ ಬಳಿಕ ಇದೀಗ ರಾಜ್ಯಾದ್ಯಂತ  ಮತ್ತೆ ಶಾಲೆಗಳು ಪುನರಾರಂಭಗೊಂಡಿವೆ.  ಕೊವಿಡ್ ಮೂರನೇ ಅಲೆಯ ಭೀತಿಯ ನಡುವೆಯೂ 9 ರಿಂದ 12ನೇ ತರಗತಿಯವರೆಗೆ ಮಾತ್ರ  ಅವಕಾಶ ಕಲ್ಪಿಸಿರುವ ಸರ್ಕಾರ  ಕಟ್ಟು ನಿಟ್ಟಿನ ಸುರಕ್ಷತಾ ಮಾರ್ಗಸೂಚಿಗಳನ್ನು ವಿಧಿಸಿದೆ.   ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ನವನಗರದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ...
- Advertisement -spot_img

Latest News

ನೌಕರರೇ ಇಲ್ಲಿದೆ ನಿಮಗೆ ದೀಪಾವಳಿಯ ಬಂಪರ್ ಗಿಫ್ಟ್!

ಕರ್ನಾಟಕ ಸರ್ಕಾರವು ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಮತ್ತು ನಿವೃತ್ತಿ ವೇತನದಾರರಿಗೆ ದೀಪಾವಳಿಯ ಅಂಗವಾಗಿ ಬಂಪರ್ ಉಡುಗೊರೆ ನೀಡಿದ್ದು, ತುಟ್ಟಿಭತ್ಯೆ ಶೇಕಡಾ 2ರಷ್ಟು ಹೆಚ್ಚಳಕ್ಕೆ ಅನುಮೋದನೆ...
- Advertisement -spot_img