Thursday, June 25, 2026

classes started

9 ರಿಂದ 12 ನೇ ತರಗತಿಗಳ ಪುನರಾರಂಭ ಸುಗಮ

www.karnatakatv.net : ಧಾರವಾಡ: ಸುದೀರ್ಘ ಕಾಲದ ಬಳಿಕ ಇದೀಗ ರಾಜ್ಯಾದ್ಯಂತ  ಮತ್ತೆ ಶಾಲೆಗಳು ಪುನರಾರಂಭಗೊಂಡಿವೆ.  ಕೊವಿಡ್ ಮೂರನೇ ಅಲೆಯ ಭೀತಿಯ ನಡುವೆಯೂ 9 ರಿಂದ 12ನೇ ತರಗತಿಯವರೆಗೆ ಮಾತ್ರ  ಅವಕಾಶ ಕಲ್ಪಿಸಿರುವ ಸರ್ಕಾರ  ಕಟ್ಟು ನಿಟ್ಟಿನ ಸುರಕ್ಷತಾ ಮಾರ್ಗಸೂಚಿಗಳನ್ನು ವಿಧಿಸಿದೆ.   ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ನವನಗರದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img