Friday, November 28, 2025

Classic

ನಮ್ಮ ಮೆಟ್ರೋ ಗುಡ್‌ನ್ಯೂಸ್‌! ನೆಲಮಂಗಲ–ದಾಬಸ್‌ಪೇಟೆ–ತುಮಕೂರು

ಬೆಂಗಳೂರು ಮೆಟ್ರೋ ಮೊದಲ ಬಾರಿಗೆ ಅಂತರಜಿಲ್ಲೆ ಸಂಪರ್ಕದತ್ತ ಹೆಜ್ಜೆಯಿಡುತ್ತಿದೆ. 59.6 ಕಿ.ಮೀ ಉದ್ದದ ಹಸಿರು ಮಾರ್ಗ ವಿಸ್ತರಣೆಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ ತಯಾರಿಸಲು BMRCL ಟೆಂಡರ್ ಆಹ್ವಾನಿಸಿದೆ. ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಯಾಗಲಿರುವ ಈ ಯೋಜನೆಗೆ ಕಂಪನಿಗಳು 4.5 ಲಕ್ಷ ರೂಪಾಯಿ ಠೇವಣಿ ಇಡಬೇಕಿದ್ದು, ನವೆಂಬರ್ 20ರವರೆಗೆ ಬಿಡ್ ಸಲ್ಲಿಸಲು ಗಡುವು ನಿಗದಿಯಾಗಿದೆ. ನವೆಂಬರ್ 21ರಂದು...

ಸಂಪುಟದಿಂದ ವಜಾ ತಾನೇ ತೋಡಿದ್ದ ಹಳ್ಳಕ್ಕೆ ಬಿದ್ರಾ? ಕೆ ಎನ್‌ ರಾಜಣ್ಣ

ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ಅವರು ರಾಜೀನಾಮೆ ಕೊಟ್ಟಿಲ್ಲ. ಬದಲಾಗಿ ಸಿಎಂ ಸಿದ್ದರಾಮಯ್ಯ ಸಂಪುಟದಿಂದ ಅವರನ್ನ ವಜಾಗೊಳಿಸಲಾಗಿದೆ. ST ಸಮುದಾಯದ ನಾಯಕರನ್ನ ಸಚಿವ ಸ್ಥಾನದಿಂದ ಕೆಳಗಿಳಿಸಿರೋದು ಕಾಂಗ್ರೆಸ್ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ. ಸಚಿವ ಕೆ.ಎನ್ ರಾಜಣ್ಣ ಅವರಿಗೆ ಯಾಕಿಂಥಾ ಸ್ಥಿತಿ ಬಂತು ಅನ್ನೋದು ಈಗ ಬಹಳ ಮುಖ್ಯವಾಗಿದೆ. ಇಂದು ರಾಜೀನಾಮೆ ನೀಡಿರುವ ಕೆ. ಎನ್‌ ರಾಜಣ್ಣ...

3 ಬಾರಿ ಸೋತರೂ ನಿಖಿಲ್‌ಗೆ ಆ ಶಕ್ತಿಯಿದೆ – ಜಿ ಟಿ ದೇವೆಗೌಡ

ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೆಗೌಡ್ರು ಜೆಡಿಎಸ್‌ ಪಕ್ಷದಿಂದ ಕೊಂಚ ಹಿಂದೆ ಸರಿದಿರುವುದು ಗೊತ್ತೇ ಇದೆ. ಇತ್ತೀಚಿಗೆ ಪಕ್ಷ ಬದಲಾವಣೆ ಮಾಡುತ್ತಾರೆ ಎಂಬ ಊಹಾಪೊಹಾಗಳು ಹರಿದಾಡುತ್ತಿದೆ. ಖುದ್ದು ಜಿ.ಟಿ ದೇವೆಗೌಡರೇ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಜೆಡಿಎಸ್‌‌ನಲ್ಲಿ ಇರಬೇಕಾ, ಬೇಡ್ವಾ? ಬಿಜೆಪಿಗೆ ಹೋಗಬೇಕಾ ಬೇಡ್ವಾ, ಕಾಂಗ್ರೆಸ್ ಗೆ ಹೋಗ್ಬೇಕಾ ಬೇಡ್ವಾ? ಎಂಬುದನ್ನು ನನ್ನ ಕ್ಷೇತ್ರದ ಜನ...

Ganesh :ಮಹಾಶಕ್ತಿ ಗಣಪ: ಹಿಂದೂ ಮುಸ್ಲೀಂ ಭಾವೈಕ್ಯತೆಯ ಸಂಕೇತ;

ನಾಯಕನಹಟ್ಟಿ: ಮಹಾಶಕ್ತಿ ಗಣಪ ಈ ಶಕ್ತಿಗಾಗಿ ಮಹಾಶಕ್ತಿ ಗಣಪ ಪ್ರತಿಷ್ಠಾಪನೆಯಾಗಿರುವುದು ನಾಯಕನಹಟ್ಟಿ ಬಿಳೇಕಲ್ ಬಡಾವಣೆಯ ಪುರಾತನ ಐತಿಹಾಸಿಕ ದೇವಸ್ಥಾನವಾದ ಚಿಂತಾಮಣಿಶ್ವರ ದೇವಾಲಯದಲ್ಲಿ ಈ ಮಹಾಶಕ್ತಿ ಗಣಪನನ್ನು ಪ್ರತಿಷ್ಠಾಪನೆ ಮಾಡಿರುವುದು ಈ ಭಾಗದ ಜನರಿಗೆ ಆಯುಷ್ಯ, ಆರೋಗ್ಯ, ಮಳೆ, ಬೆಳೆ, ಉದ್ಯೋಗ, ನೆಮ್ಮದಿ ಎಲ್ಲವನ್ನು ಕರುಣಿಸಲಿ ಎಂಬ ನಂಬಿಕೆಯಿಂದ ಕಳೆದ 31 ವರ್ಷಗಳಿಂದ ಈ ಗಣಪತಿಯನ್ನು...

Police : ಮಗ ಪೋಲಿ ಅಮ್ಮ ಪೊಲೀಸ್ : ಮಗನ ಪುಂಡಾಟಿಕೆಗೆ ತಾಯಿ ಕುಮ್ಮಕ್ಕಿಗೆ ಎತ್ತಂಗಡಿ ಶಿಕ್ಷೆ

Mysore News : ಮಗನ ಶೋಕಿಗೆ ಕುಮ್ಮಕ್ಕು ಕೊಟ್ಟ ಪಿಎಸ್ ಐ ಗೆ ಇದೀ ಗ ಎತ್ತಂಗಡಿ ಶಿಕ್ಷೆಯಾಗಿದೆ. ಇದೊಂದು ಮೈಸೂರಿನಲ್ಲಿ ನಡೆದ ಘಟನೆ ಯಾಗಿದ್ದು ಮಗನ ವ್ಹೀಲಿಂಗ್ ಶೋಕಿಗೆ ಒಬ್ಬ ಬಡ ರೈತ ಬಲಿಯಾದ ಘಟನೆ ನಡೆದಿದೆ. ಇನ್ನು ಮಗನಿಗೆ ತಾಯಿ ಕುಮ್ಮಕ್ಕು ಕೊಡುತ್ತಿದ್ದಾರೆ ಎಂದು ಆದೇಶಿಸಿ ಇಲಾಖೆ ಪಿಎಸ್ ಐ ಅಧಿಕಾರಿಯನ್ನು...

INDIA :ತಮಿಳುನಾಡಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ

ಬೆಂಗಳೂರು:"ಮಳೆ ಕೈಕೊಟ್ಟ ಇಂತಹ ಸಮಯದಲ್ಲಿ ತಮಿಳುನಾಡಿಗೆ ನೀರು ಹರಿಸಲು ಮೇಕೆದಾಟು ಯೋಜನೆ ನೆರವಾಗಲಿದ್ದು, ಈ ಯೋಜನೆ ಜಾರಿಗೆ ಸಹಕಾರ ನೀಡಬೇಕು" ಎಂದು ಡಿಸಿಎಂ ಹಾಗೂ ನೀರಾವರಿ ಸಚಿವ ಡಿ.ಕೆ. ಶಿವಕುಮಾರ್ ತಮಿಳುನಾಡಿಗೆ ಮನವಿ ಮಾಡಿದರು. ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;ಇಂತಹ ಸಂಕಷ್ಟದ ಸಮಯದಲ್ಲೇ...

Village visit: ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ: ರಾಜ್ಯದಲ್ಲಿ ಹಲವು ದಿನಗಳಿಂದ ಮಳೆ ಸುರಿಯುತ್ತಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ  ಜನ ಜೀವನ ಅಸ್ತವ್ಯಸ್ತವಾಗಿದೆ. ಸಾಕಷ್ಟು ಜನ ಮನೆ ಮಠ ಆಸ್ತಿ ಪಾಸ್ತಿ ಕಳೆದುಕೊಂಡಿದ್ದಾರೆ.ಹಾಗಾಗಿ ಹುಬ್ಬಳ್ಳಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಮಳೆ ಪೀಡಿತ ಪ್ರದೇಶಗಳಿಗೆ ಬೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಕುಂದಗೋಳ ಕ್ಷೇತ್ರದ ವಿವಿಧೆಡೆ ಭೇಟಿ ನೀಡುವ ಸಂದರ್ಭದಲ್ಲಿ ಶೆರೆವಾಡ...

Bisiyoota : ಹಲ್ಲಿಬಿದ್ದ ಬಿಸಿಯೂಟ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥ

Yadagiri News:ಯಾದಗಿರಿ: ಹಲ್ಲಿಬಿದ್ದ ಬಿಸಿಯೂಟ ಸೇವಿಸಿ ಯಾದಗಿರಿಯ ಬಾಲಕಿಯರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ನಡೆದಿದೆ. ಬಾಲಕಿಯರು ಬಿಸಿ ಉಪ್ಪಿಟ್ಟು ಸೇವಿಸಿದ ಬಳಿಕ ಹೊಟ್ಟೆ ನೋವು ವಾಂತಿಯಿಂದ ಬಳಲುತ್ತಿದ್ದರು. ಬಳಿಕ ಅವರನ್ನು ಕೆಂಭಾವಿಯಲ್ಲಿರುವ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಡುಗೆ ಸಿಬ್ಬಂಧಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂಬುವುದಾಗಿ ಪೋಷಕರು ಆರೋಪ ಮಾಡಿದ್ದಾರೆ. https://karnatakatv.net/karkala-one-women-life-ends/ https://karnatakatv.net/laxmi-hebbalkar-udupi-visit/ https://karnatakatv.net/underestimate-kaoara-protest/

ಇನ್ನು ಇಪ್ಪತ್ತು ವರ್ಷಗಳಲ್ಲಿ ಭಾರತ ಮುಂದುವರಿದ ದೇಶವಾಗಲಿದೆ.–ಮೋದಿ

ಈಗಿರುವ  ತ.ತ್ರಜ್ಷಾನವನ್ನು ಬಳೆಸಿ ಕೃತಕ ಬುದ್ದಿಮತ್ತೆಯಿಂದ ತೊಂದರೆಗಳನ್ನು ಪರಿಹರಿಸಬಲ್ಲ ಹತ್ತು ಸಮಸ್ಯೆಗಳನ್ನು ಪಟ್ಟಿಮಾಡಬೇಕಿದೆ. 5ಜಿ ತಂತ್ರಜ್ಷಾನ ಬಳೆಕೆಯಿಂದ ಕೃಷಿ, ಶಿಕ್ಷಣ ಆರೋಗ್ಯ, ಔಷದಿ ಸೇರಿ ಹಲವು ಸಮಸ್ಯೆಗಳನ್ನು ಕೃತಕ ಬುದ್ದಿಮತ್ತೆಯಿಂದ ಪರಹರಿಸಿ ದೇಶದ ಜನರ ಜೀವನವನ್ನು ಸರಾಗವಾಗಿ ನಡೆಸುವಂತಾಗಬಕು. ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ದು ಹೊಂದಬೇಕು ಸಾರ್ವಜನಿಕರ ಆರೋಗ್ಯದಲ್ಲಿ ಸಧಾರಣೆ ಆಗಬೇಕು. ವೆಬಿನಾರ್​ನಲ್ಲಿ ತಂತ್ರಜ್ಞಾನ ಬಳಸಿ ಜೀವನ ಸುಗಮಗೊಳಿಸುವುದರ...

ಓಂ ನಮಃ ಶಿವಾಯ ಮಂತ್ರವನ್ನು ಪಠಿಸುವುದರಿಂದ ಏನಾಗುತ್ತದೆ..? MAHA SHIVARATHRI SPECIAL

ಶಿವನ ಭಕ್ತರ ಬಾಯಲ್ಲಿ ಸದಾ ಓಂ ನಮಃ ಶಿವಾಯ ಎನ್ನುವ ಜಪವನ್ನ ನೀವು ಕೇಳಿರ್ತೀರಿ. ಈ ಜಪ ಮಾಡುವುದರಿಂದ ಹಲವು ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆಯಂತೆ. ಹಾಗಾದ್ರೆ ಈ ಚಮತ್ಕಾರಿ ಮಂತ್ರ ಪಠಣೆಯಿಂದಾಗುವ ಪ್ರಯೋಜನವೇನು ಅಂತಾ ತಿಳಿಯೋಣ ಬನ್ನಿ.. ಶಿವಪುರಾಣದಲ್ಲಿ ಓಂ ನಮಃ ಶಿವಾಯ ಎಂಬ ಮಂತ್ರವನ್ನ ಷಡಾಕ್ಷರ ಮಂತ್ರವೆಂದು ಹೇಳಲಾಗಿದೆ. ಓಂ ನಮಃ ಶಿವಾಯ ಮಂತ್ರದ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img