ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು ಸಂಸ್ಕರಣೆಗೆ ಒಂದಿಂಚೂ ಜಾಗವಿಲ್ಲ.
ಪ್ರತಿ ಕೈಗಾರಿಕಾ ಪ್ರದೇಶದಲ್ಲಿಯೂ ಒಂದು ತ್ಯಾಜ್ಯ ವಸ್ತು ಸಂಸ್ಕರಣಾ ಘಟಕಕ್ಕೆ ಸ್ಥಳ ನೊಗದಿ ಮಾಡಬೇಕೆಂಬ ನಿಯಮವಿದ್ದರೂ ಅನುಷ್ಠಾನಗೊಳ್ಳದ ಪರಿಣಾಮ ಮೈಸೂರಿನಲ್ಲಿ ಕೈಗಾರಿಕಾ ತ್ಯಾಜ್ಯ ವಿಲೇವಾರಿ...
ಕೇಂದ್ರ ಸರ್ಕಾರವು ನಡೆಸುವ ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರು ಮಹಾನಗರಪಾಲಿಕೆಯು ಪ್ರಶಸ್ತಿ ಹೊಸ್ತಿಲಲ್ಲಿದೆ. ಸಾಂಸ್ಕೃತಿಕ ನಗರಿಯು ಯಾವ ಪ್ರಶಸ್ತಿಗಳಿಸಿದೆ ಎಂಬುದು ಜುಲೈ 17 ರಂದು ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಕಟಗೊಳ್ಳಲಿದೆ. ಸರ್ಕಾರದ ಆಹ್ವಾನದ ಮೇರೆಗೆ ಮಹಾನಗರಪಾಲಿಕೆ ಆಯುಕ್ತ ಶೇಖ್ ತನ್ನೀರ್ ಆಸೀಫ್ ನವದೆಹಲಿಗೆ ತೆರಳಿದ್ದಾರೆ. ಮೈಸೂರು ಮತ್ತೊಮ್ಮೆ ದೇಶದಾದ್ಯಂತ ಹೆಸರು ಗಳಿಸುವ ಸಾಧ್ಯತೆ ಹೆಚ್ಚಾಗಿದೆ.
ಇನ್ನು ಈ...
Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಪೊಲೀಸರು, ಸುಮಾರು...