Sunday, March 29, 2026

Cleanliness Awareness

ಡಿ.ಕೆ. ಶಿವಕುಮಾರ್, ಸುರೇಶ್ ಸೂಚನೆ ಮೇರೆಗೆ ಸಂಗಮದಿಂದ ಪಾದಯಾತ್ರೆ ಮಾರ್ಗದುದ್ದಕ್ಕೂ ಸ್ವಚ್ಛತೆ ಕಾರ್ಯ

ಮೇಕೆದಾಟು ಪಾದಯಾತ್ರೆ ಆರಂಭಗೊಂಡ ಸಂಗಮದಿಂದ ಹಿಡಿದು ಪಾದಯಾತ್ರೆ ನಡೆದ ದಾರಿಯುದ್ದಕ್ಕೂ ಸ್ವಚ್ಛತೆ ಕಾರ್ಯ ಭರದಿಂದ ನಡೆದಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಸ್ವಯಂಸೇವಕರು ಈ ಸ್ಚಚ್ಚತಾ ಕಾರ್ಯ ನಡೆಸುತ್ತಿದ್ದಾರೆ.ಪ್ಲಾಸ್ಟಿಕ್ ಕಾಲಿ ಬಾಟಲಿಗಳು, ಪ್ಲಾಸ್ಟಿಕ್ ಕವರ್ ಗಳು, ಪ್ಲೇಟ್ ಗಳು, ಕಾಗದಗಳು, ಬಳಸಿ...

ರಾಜ್ಯದಲ್ಲಿ ಮತ್ತೆ ಡೆಂಗ್ಯೂ ಡಂಗುರ- ಸುತ್ತಮುತ್ತ ಸ್ವಚ್ಛತೆಯಿರಲಿ ಎಚ್ಚರ..!!

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ತನ್ನ ಡಂಗುರ ಸಾರುತ್ತಿದೆ. ರಾಜ್ಯಾದ್ಯಂತ ಡೆಂಗೂ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಯಾರಿಗೆ ಯಾವಾಗ ಬೇಕಾದ್ರೂ ಡೆಂಗೂ ಸೋಂಕು ತಗುಲಬಹುದು ಅಂತ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯಾದ್ಯಂತ ಡೆಂಗೂ ತನ್ನ ಅಟ್ಟಹಾಸ ಮೆರೆಯಲು ಸಿದ್ಧವಾಗಿ ನಿಂತಿದೆ. ಇತ್ತೀಚಿನ ವರದಿಯ ಪ್ರಕಾರ ಜನವರಿ ತಿಂಗಳಿನಿಂದ ರಾಜ್ಯದಲ್ಲಿ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img