ಮೇಕೆದಾಟು ಪಾದಯಾತ್ರೆ ಆರಂಭಗೊಂಡ ಸಂಗಮದಿಂದ ಹಿಡಿದು ಪಾದಯಾತ್ರೆ ನಡೆದ ದಾರಿಯುದ್ದಕ್ಕೂ ಸ್ವಚ್ಛತೆ ಕಾರ್ಯ ಭರದಿಂದ ನಡೆದಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಸ್ವಯಂಸೇವಕರು ಈ ಸ್ಚಚ್ಚತಾ ಕಾರ್ಯ ನಡೆಸುತ್ತಿದ್ದಾರೆ.ಪ್ಲಾಸ್ಟಿಕ್ ಕಾಲಿ ಬಾಟಲಿಗಳು, ಪ್ಲಾಸ್ಟಿಕ್ ಕವರ್ ಗಳು, ಪ್ಲೇಟ್ ಗಳು, ಕಾಗದಗಳು, ಬಳಸಿ...
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ತನ್ನ ಡಂಗುರ ಸಾರುತ್ತಿದೆ. ರಾಜ್ಯಾದ್ಯಂತ ಡೆಂಗೂ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಯಾರಿಗೆ ಯಾವಾಗ ಬೇಕಾದ್ರೂ ಡೆಂಗೂ ಸೋಂಕು ತಗುಲಬಹುದು ಅಂತ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯಾದ್ಯಂತ ಡೆಂಗೂ ತನ್ನ ಅಟ್ಟಹಾಸ ಮೆರೆಯಲು ಸಿದ್ಧವಾಗಿ ನಿಂತಿದೆ. ಇತ್ತೀಚಿನ ವರದಿಯ ಪ್ರಕಾರ ಜನವರಿ ತಿಂಗಳಿನಿಂದ ರಾಜ್ಯದಲ್ಲಿ...
Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....