Wednesday, August 26, 2026

clene sity

“ಸ್ವಚ್ಛ ನಗರ ಪ್ರಶಸ್ತಿ” ಪಡೆದ ಬೆಂಗಳೂರು ಬಿಬಿಎಂಪಿ:

ಬೆಂಗಳೂರು: ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡ-ಸ್ವಚ್ಛ ಸರ್ವೇಕ್ಷಣ್ 2021 ಸ್ಪರ್ಧೆಯಲ್ಲಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಗೆ ರಾಷ್ಟ್ರೀಯ ಮಟ್ಟದಲ್ಲಿ ``ಸ್ವಚ್ಛ ನಗರ'' ಪ್ರಶಸ್ತಿ ಲಭಿಸಿದೆ. ಬಿಬಿಎಂಪಿ ಈ ರಾಷ್ಟ್ರೀಯ ಮಟ್ಟದ ಪುರಸ್ಕಾರ ಪಡೆದಿರುವುದಕ್ಕೆ ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ. ``ಸ್ವಚ್ಛ ನಗರ ಪ್ರಶಸ್ತಿ''ಯನ್ನು...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img