Saturday, July 27, 2024

clerk kirna

BEO Clerk: ಬಿಇಒ ಕಚೇರಿ ಮುಂದೆ ಗ್ರಾಮಸ್ಥರ ಪ್ರತಿಭಟನೆ..!ಯಾಕೆ?

ಹಾಸನ: ಜಿಲ್ಲೆಯ ಹೊಳೆನರಸೀಪುರ ಗ್ರಾಮದಲ್ಲಿ ಸರ್ಕಾರಿ ನೌಕರ ಹೃದಯಾಘಾತದಿಂದ ಮರಣ ಹೊಂದಿದ್ದೂ ಕಛೇರಿ ಮುಂದೆ ಮೃತದೇಹವಿಟ್ಟು ಗ್ರಾಮಸ್ಥರು ಪ್ರತಿಭಟನೆ  ಮಾಡಿತ್ತಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಹೋಬಳಿಯ ಲಕ್ಷ್ಮೀಪುರದ ಕಿರಣ್ ಎನ್ನುವ (35) ವ್ಯಕ್ತಿ  ಹೊಳೆನರಸೀಪುರದ ಬಿಇಒ ಕಛೇರಿಯಲ್ಲಿ ಎಸ್ಡಿಎ ನೌಕರನಾಗಿ ಕೆಲಸ ಮಾಡುತ್ತಿದ್ದ ಕಿರಣ್ ಗೆ ಕಚೇರಿಯ ಬಿಇಒ ಅಧಿಕಾರಿಗಳಾದ ಭ್ಯಾಗ್ಯಮ್ಮ ಮತ್ತು ಸುನೀಲ್ ಎನ್ನುವವರಿಂದ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img