Sunday, July 19, 2026

Climate Impact on Farming

ರಾಜ್ಯದಲ್ಲಿ ರೈತರ ಬೆಳೆ ಹಾನಿ – ಪರಿಹಾರಕ್ಕೆ ಸಿಎಂ ಭರವಸೆ!

ಇತ್ತೀಚೆಗೆ ರಾಜ್ಯದಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಸುಮಾರು 5 ಲಕ್ಷ ಹೆಕ್ಟೇರ್‌ ಕೃಷಿ ಭೂಮಿಯಲ್ಲಿ ಬೆಳೆ ಹಾನಿಯಾಗಿದೆ. ಸರ್ಕಾರ ಶೀಘ್ರದಲ್ಲಿ ಪರಿಹಾರ ನೀಡಲು ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ರೈತರ ಜ್ಞಾನಾಭಿವೃದ್ಧಿ ಕೇಂದ್ರದ ಕೃಷಿ ಮೇಳವನ್ನು ಉದ್ಘಾಟಿಸಿ ಸಿಎಂ ಮಾತನಾಡಿದ್ದಾರೆ. ಈ ವರ್ಷ ಮುಂಗಾರು ಸರಾಸರಿ ಮಳೆಯೊಂದಿಗೆ...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img