Thursday, December 11, 2025

closing

ಹಾಸನಾಂಬೆಯ ಬಾಗಿಲು ಬಂದ್ :ಇತಿಹಾಸ ನಿರ್ಮಿಸಿದ ಈ ಬಾರಿ ಜಾತ್ರೆ!

ಹಾಸನ ಜಿಲ್ಲೆಯ ಅಧಿದೇವತೆ ಹಾಸನಾಂಬೆ ದೇವಿ ಈ ವರ್ಷವೂ ಭಕ್ತರಿಗೆ ಕರುಣೆಯ ದರ್ಶನ ನೀಡಿದ ನಂತರ, ದೇವಾಲಯದ ಗರ್ಭಗುಡಿ ಬಾಗಿಲು ಅಕ್ಟೋಬರ್ 23 ಅಂದರೆ ಇಂದು ಮಧ್ಯಾಹ್ನ 12.30ಕ್ಕೆ ಶಾಸ್ತ್ರೋಕ್ತ ರೀತಿಯಲ್ಲಿ ಮುಚ್ಚಲಾಗಿದೆ. ಅಕ್ಟೋಬರ್ 9ರಿಂದ ಆರಂಭವಾದ 13 ದಿನಗಳ ದರ್ಶನಾವಧಿಯಲ್ಲಿ, ದಾಖಲೆ ಮಟ್ಟದ 26 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ತಾಯಿಯ ದರ್ಶನ ಪಡೆದಿದ್ದಾರೆ....
- Advertisement -spot_img

Latest News

ಸುದೀಪ್ ಸರ್ ಹೇಳೋ ಪಾಠವನ್ನ ಸ್ಪರ್ದಿಗಳು ಕಲಿಬೇಕು!: Rupesh Rajanna

Sandalwood: ಮಾಜಿ ಬಿಗ್‌ಬಾಸ್ ಸ್ಪರ್ಧಿ, ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು, ಸ್ಪರ್ಧಿಗಳು ಸುದೀಪ್ ಸರ್ ಹೇಳುವ ಮಾತುಗಳನ್ನು ಕೇಳಬೇಕು ಎಂದಿದ್ದಾರೆ. https://youtu.be/Nc20IFfMu1o ಬಿಗ್‌ಬಾಸ್ ನಂತರ ಸ್ಪರ್ಧಿಸಿದ್ದ...
- Advertisement -spot_img