Saturday, September 12, 2026

closing

ಹಾಸನಾಂಬೆಯ ಬಾಗಿಲು ಬಂದ್ :ಇತಿಹಾಸ ನಿರ್ಮಿಸಿದ ಈ ಬಾರಿ ಜಾತ್ರೆ!

ಹಾಸನ ಜಿಲ್ಲೆಯ ಅಧಿದೇವತೆ ಹಾಸನಾಂಬೆ ದೇವಿ ಈ ವರ್ಷವೂ ಭಕ್ತರಿಗೆ ಕರುಣೆಯ ದರ್ಶನ ನೀಡಿದ ನಂತರ, ದೇವಾಲಯದ ಗರ್ಭಗುಡಿ ಬಾಗಿಲು ಅಕ್ಟೋಬರ್ 23 ಅಂದರೆ ಇಂದು ಮಧ್ಯಾಹ್ನ 12.30ಕ್ಕೆ ಶಾಸ್ತ್ರೋಕ್ತ ರೀತಿಯಲ್ಲಿ ಮುಚ್ಚಲಾಗಿದೆ. ಅಕ್ಟೋಬರ್ 9ರಿಂದ ಆರಂಭವಾದ 13 ದಿನಗಳ ದರ್ಶನಾವಧಿಯಲ್ಲಿ, ದಾಖಲೆ ಮಟ್ಟದ 26 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ತಾಯಿಯ ದರ್ಶನ ಪಡೆದಿದ್ದಾರೆ....
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img