Sunday, April 26, 2026

closing

ಹಾಸನಾಂಬೆಯ ಬಾಗಿಲು ಬಂದ್ :ಇತಿಹಾಸ ನಿರ್ಮಿಸಿದ ಈ ಬಾರಿ ಜಾತ್ರೆ!

ಹಾಸನ ಜಿಲ್ಲೆಯ ಅಧಿದೇವತೆ ಹಾಸನಾಂಬೆ ದೇವಿ ಈ ವರ್ಷವೂ ಭಕ್ತರಿಗೆ ಕರುಣೆಯ ದರ್ಶನ ನೀಡಿದ ನಂತರ, ದೇವಾಲಯದ ಗರ್ಭಗುಡಿ ಬಾಗಿಲು ಅಕ್ಟೋಬರ್ 23 ಅಂದರೆ ಇಂದು ಮಧ್ಯಾಹ್ನ 12.30ಕ್ಕೆ ಶಾಸ್ತ್ರೋಕ್ತ ರೀತಿಯಲ್ಲಿ ಮುಚ್ಚಲಾಗಿದೆ. ಅಕ್ಟೋಬರ್ 9ರಿಂದ ಆರಂಭವಾದ 13 ದಿನಗಳ ದರ್ಶನಾವಧಿಯಲ್ಲಿ, ದಾಖಲೆ ಮಟ್ಟದ 26 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ತಾಯಿಯ ದರ್ಶನ ಪಡೆದಿದ್ದಾರೆ....
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img