Himachala Pradesh News : ಹಿಮಾಚಲ ಪ್ರದೇಶದ ಸೋಲನ್ ಪ್ರದೇಶದಲ್ಲಿ ಮೇಘ ಸ್ಫೋಟ ಸಂಭವಿಸಿ ಭಾರಿ ಅನಾಹುತ ಸಂಭವಿಸಿದೆ. ಸೋಲನ್ನ ಕಂದಘಾಟ್ನ ಜಾಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ ನಂತರ ಐವರನ್ನು ರಕ್ಷಿಸಲಾಗಿದೆ. 2 ಮನೆಗಳು ಹಾಗೂ ಒಂದು ದನದ ಕೊಟ್ಟಿಗೆ ಕೊಚ್ಚಿಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ.
ದುರ್ಘಟನೆ ಬಳಿಕ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು...
special news
ಸ್ವಾತಂತ್ರ್ಯವಾಗಿರುವುದು ಯಾರಿಗೆ ತಾನೆ ಇಷ್ಟವಿರುವುದಿಲ್ಲ ಹೇಳಿ ಪ್ರತಿಯೊಬ್ಬರು ಸಾವು ಮಅಡುವ ಕೆಲಸದಲ್ಲಿ ನಾವು ಮಾಡುವ ಊಟದಿಂದ ಹಿಡಿದು ಪ್ರತಿಯೊಂದನ್ನು ನಾವು ಸ್ವಾತ್ಂತ್ರವಾಗುಇ ಆಯ್ಕೆ ಮಾಡಲು ಬಯಸುತ್ತೇವೆ. ಅದೇ ರೀತಿ ನಮ್ಮ ಜೀವನದ ಪ್ರತಿ ಕ್ಷಣವನ್ನುಸ್ವತಂತ್ರವಾಗಿ ಕಳೆಯಲುಬಯಸುತ್ತೇವೆ. ಈ ರೀತಿಯ ಬಯಕೆ ಮಾನವನಿಗೆ ಮಾತ್ರವಲ್ಲದೆ ಪ್ರತಿಯೊಂದು ಪ್ರಾಣಿ ಪಕ್ಷಿಗಳಿಗೂ ಇರುತ್ತದೆ. ಆದರೆ ಮನುಷ್ಯರಾದ ನಾವುಗಳು...
Sandalwood News: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಲಕ್ಷ್ಮೀ ನಿವಾಸ ಸಿರಿಯಲ್ನಲ್ಲಿ ನಟಿ ಶ್ವೇತಾ ಅಂದ್ರೆ, ಮನೆಯ``ಡತಿ ಲಕ್ಷ್ಮೀ ಪಾತ್ರದಲ್ಲಿ ಕಾಣಿಸಿಕ``ಂಡಿದ್ದ ಶ್ವೇತಾ ಅವರು, ಸಿರಿಯಲ್ನಿಂದ ಆಚೆ...