Thursday, September 25, 2025

cloud

Cloud Burst : ಹಿಮಾಚಲ ಪ್ರದೇಶದಲ್ಲಿ ಭಾರೀ ಮೇಘ ಸ್ಪೋಟ…!

Himachala Pradesh News : ಹಿಮಾಚಲ ಪ್ರದೇಶದ ಸೋಲನ್  ಪ್ರದೇಶದಲ್ಲಿ ಮೇಘ ಸ್ಫೋಟ ಸಂಭವಿಸಿ ಭಾರಿ ಅನಾಹುತ ಸಂಭವಿಸಿದೆ. ಸೋಲನ್‌ನ ಕಂದಘಾಟ್‌ನ ಜಾಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ ನಂತರ ಐವರನ್ನು ರಕ್ಷಿಸಲಾಗಿದೆ. 2 ಮನೆಗಳು ಹಾಗೂ ಒಂದು ದನದ ಕೊಟ್ಟಿಗೆ ಕೊಚ್ಚಿಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ. ದುರ್ಘಟನೆ ಬಳಿಕ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು...

ಬಂಧನದಿಂದ ಮುಕ್ತಿ ಹೊಂದಿ ಖುಷಿಯಿಂದ ಆಕಾಶದಲ್ಲಿ ಹಾರಾಡಿದ ಗಿಳಿ

special news ಸ್ವಾತಂತ್ರ್ಯವಾಗಿರುವುದು ಯಾರಿಗೆ ತಾನೆ ಇಷ್ಟವಿರುವುದಿಲ್ಲ ಹೇಳಿ  ಪ್ರತಿಯೊಬ್ಬರು ಸಾವು ಮಅಡುವ ಕೆಲಸದಲ್ಲಿ ನಾವು ಮಾಡುವ ಊಟದಿಂದ ಹಿಡಿದು ಪ್ರತಿಯೊಂದನ್ನು ನಾವು ಸ್ವಾತ್ಂತ್ರವಾಗುಇ ಆಯ್ಕೆ ಮಾಡಲು ಬಯಸುತ್ತೇವೆ. ಅದೇ ರೀತಿ ನಮ್ಮ ಜೀವನದ ಪ್ರತಿ ಕ್ಷಣವನ್ನುಸ್ವತಂತ್ರವಾಗಿ ಕಳೆಯಲುಬಯಸುತ್ತೇವೆ. ಈ ರೀತಿಯ ಬಯಕೆ ಮಾನವನಿಗೆ ಮಾತ್ರವಲ್ಲದೆ ಪ್ರತಿಯೊಂದು ಪ್ರಾಣಿ ಪಕ್ಷಿಗಳಿಗೂ ಇರುತ್ತದೆ. ಆದರೆ ಮನುಷ್ಯರಾದ ನಾವುಗಳು...
- Advertisement -spot_img

Latest News

ಸ್ವಾಮಿ ಚೈತನ್ಯಾನಂದನ ಲೀಲೆಗಳು ಬಯಲು

ಶ್ರೀ ಶಾರದಾ ಇನ್​​ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್​​ಮೆಂಟ್, ದೆಹಲಿಯ ಪ್ರತಿಷ್ಠಿತ ವಿದ್ಯಾ ಸಂಸ್ಥೆ. ಈ ಸಂಸ್ಥೆ ನಿರ್ದೇಶಕ ​​ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ಲೀಲೆಗಳು ಒಂದು, ಎರಡಲ್ಲ....
- Advertisement -spot_img