Himachala Pradesh News : ಹಿಮಾಚಲ ಪ್ರದೇಶದ ಸೋಲನ್ ಪ್ರದೇಶದಲ್ಲಿ ಮೇಘ ಸ್ಫೋಟ ಸಂಭವಿಸಿ ಭಾರಿ ಅನಾಹುತ ಸಂಭವಿಸಿದೆ. ಸೋಲನ್ನ ಕಂದಘಾಟ್ನ ಜಾಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ ನಂತರ ಐವರನ್ನು ರಕ್ಷಿಸಲಾಗಿದೆ. 2 ಮನೆಗಳು ಹಾಗೂ ಒಂದು ದನದ ಕೊಟ್ಟಿಗೆ ಕೊಚ್ಚಿಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ.
ದುರ್ಘಟನೆ ಬಳಿಕ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು...
special news
ಸ್ವಾತಂತ್ರ್ಯವಾಗಿರುವುದು ಯಾರಿಗೆ ತಾನೆ ಇಷ್ಟವಿರುವುದಿಲ್ಲ ಹೇಳಿ ಪ್ರತಿಯೊಬ್ಬರು ಸಾವು ಮಅಡುವ ಕೆಲಸದಲ್ಲಿ ನಾವು ಮಾಡುವ ಊಟದಿಂದ ಹಿಡಿದು ಪ್ರತಿಯೊಂದನ್ನು ನಾವು ಸ್ವಾತ್ಂತ್ರವಾಗುಇ ಆಯ್ಕೆ ಮಾಡಲು ಬಯಸುತ್ತೇವೆ. ಅದೇ ರೀತಿ ನಮ್ಮ ಜೀವನದ ಪ್ರತಿ ಕ್ಷಣವನ್ನುಸ್ವತಂತ್ರವಾಗಿ ಕಳೆಯಲುಬಯಸುತ್ತೇವೆ. ಈ ರೀತಿಯ ಬಯಕೆ ಮಾನವನಿಗೆ ಮಾತ್ರವಲ್ಲದೆ ಪ್ರತಿಯೊಂದು ಪ್ರಾಣಿ ಪಕ್ಷಿಗಳಿಗೂ ಇರುತ್ತದೆ. ಆದರೆ ಮನುಷ್ಯರಾದ ನಾವುಗಳು...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...