ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ರಂಬಾನ್ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಮಳೆಯ ಹಿನ್ನೆಲೆಯಲ್ಲಿ ಭೀಕರ ಮೇಘಸ್ಫೋಟ ಸಂಭವಿಸಿದೆ. ಇನ್ನೂ ನಿರಂತರವಾಗಿ ಸರಿಯುತ್ತಿರುವ ಮಳೆಗೆ ಜಮ್ಮ ಮತ್ತು ಕಾಶ್ಮೀರದ 12ಕ್ಕೂ ಅಧಿಕ ಕಡೆಗಳ ಪ್ರದೇಶಗಳಲ್ಲಿ ಭೂಕುಸಿತವಾಗಿದೆ. ಅಲ್ಲದೆ ಬಿರುಗಾಳಿ, ಮಳೆ ಹಾಗೂ ಗುಡುಗು ಸಹಿತವಾಗಿ ಹೆಚ್ಚಿನ ರಭಸದಲ್ಲಿ ಮೇಘಸ್ಫೋಟವಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.
ಅಲ್ಲದೆ ಈ...
ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...