Tuesday, August 5, 2025

clouds sowing

HK Patil: ಮೋಡ ಬಿತ್ತನೆ ಕುರಿತು ಮುಖ್ಯಮಂತ್ರಿಗಳಿಗೆ ವಿಶ್ವಾಸ ಮೂಡಿಸುತ್ತೇನೆ..!

ಹುಬ್ಬಳ್ಳಿ: ನಗರದ ವಿಮಾನ ನಿಲ್ದಾಣದಲ್ಲಿ ಮೋಡ ಬಿತ್ತನೆ ಮಾಡಿದ ಬಳಿಕ ಹೆಚ್.ಕೆ ಪಾಟೀಲ್ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ನಾವು ವಿಜ್ಞಾನವನ್ನು ನಂಬಿ ರೈತರಿಗೆ ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ಮೋಡಗಳನ್ನು ಬಿತ್ತನೆ ಮಾಡಿದ್ದೇವೆ. ಶಾಸಕ ಪ್ರಕಾಶ್ ಕೋಳಿವಾಡ ಅವರು ಕುಟುಂಬದ ಮಾರ್ಗದರ್ಶನದ ಜೊತೆಗೆ ಹಾವೇರಿ ಶಾಸಕರು ಪ್ರಾರಂಭ ಮಾಡಿದ್ರು. ನಾನು, ರುದ್ರಪ್ಪ ಲಮಾಣಿ ಚಾಲನೆ ಕೊಟ್ಟು ಬಂದ್ವಿ....
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img