ವರುಣಾ:
ಇನ್ನೇನು ಮೇ 10 ರಂದು ವಿಧಾನಸಭಾ ಚುನಾವಣಾ ನೆಡೆಯಲಿದ್ದೂ ಜೆಡಿಎಸ್ ಮತ್ತು ಕಾಂಗ್ರೆಸ್ ಈಗಾಗಲೆ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದಾರೆ. ಆದರೆ ಭಾರತೀಯ ಜನತಾ ಪಾರ್ಟಿ ಈವರೆಗೂ ಟಿಕೆಟ್ ನೀಡದೆ ಕಾದು ನೋಡುವ ತಂತ್ರಗಾರಿಕೆ ನಡೆಸಿದ್ದಾರೆ.
ಹಾಗೂ ಈ ಬಾರಿಯ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರವು ಚುನಾವಣಾ ಕಾರಣದಿಂದಾಗಿ ರಾಷ್ಟ್ರಾದ್ಯಂತ ಚರ್ಚೆಯಾಗುತ್ತಿದೆ. ಏಕೆಂದರೆ ವಿರೋಧ ಪಕ್ಷದ...
Political News:
Feb:28:ಕಾಂಗ್ರೆಸ್ ನಲ್ಲಿ ರಾಷ್ಟ್ರೀಯ ನಾಯಕರು ಎಲ್ಲಿದ್ದಾರೆ ನಮ್ಮಲ್ಲಿ ಅಂದರೆ ಬಿಜೆಪಿ ಪಕ್ಷದಲ್ಲಿ ರಾಷ್ಟ್ರೀಯ ನಾಯಕರು ರಾಜ್ಯ ನಾಯಕರು ಎಲ್ಲರೂ ಇದ್ದಾರೆ ಆದ್ದರಿಂದ ಅವರು ರಾಜ್ಯಕ್ಕೆ ಬರುತ್ತಾರೆ. ರಾಹುಲ್ ಗಾಂಧಿ ಸೋನಿಯಾ ಗಾಂಧಿ ಪ್ರಿಯಾಂಕಾ ಗಾಂಧಿ ಬಂದಲ್ಲೆಲ್ಲಾ ಕಾಂಗ್ರೆಸ್ ಸೋತಿದೆ.ಆದ್ದರಿಂದ ಅವರನ್ನೆಲ್ಲಾ ಕರೆಯೋಕೆ ಮಧೈರ್ಯವಿಲ್ಲ ಎಂಬುವುದಾಗಿ ರಾಷ್ಟ್ರ ನಾಯಕರ ಪದೇ ಪದೇ ರಾಜ್ಯ ಭೇಟಿಗೆ...
state news :
ಜೆಡಿಎಸ್ ಭದ್ರಕೋಟೆ ಹಾಸನದಲ್ಲಿಂದು ಕಾಂಗ್ರೆಸ್ ಬೃಹತ್ ಸಮಾವೇಶ ನಡೆಯಲಿದೆ. ಚುನಾವಣಾ ಪ್ರಚಾರ ಸಲುವಾಗಿನಗರದ ದೊಡ್ಡಮಂಡಿಗನಹಳ್ಳಿಯಲ್ಲಿ ಕಾಂಗ್ರೆಸ್ ನ ಪ್ರಜಾಧ್ವನಿ ಯಾತ್ರೆ ನಡೆಯಲಿದೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ಯಾತ್ರೆ ಇದಾಗಿದೆ. ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಡಾ. ಜಿ ಪರಮೇಶ್ವರ್, ದೃವನಾರಾಯಣ್, ಎಂ.ಬಿ....
political story :
ಸಿದ್ದರಾಮಯ್ಯ ಚುನಾವಣಾ ಕ್ಷೇತ್ರದ ಆಯ್ಕೆ ಸಾಕಷ್ಟು ಗೊಂದಲ ಸೃಷ್ಟಿಸಿತ್ತು. ಅಳೆದು ತೂಗಿ ಎಚ್ಚರಿಕೆ ಹೆಜ್ಜೆ ಹಿಟ್ಟಿದ್ದ ಸಿದ್ದು ಬಾದಾಮಿ ತೊರೆದು ಕೋಲಾರದಲ್ಲಿ ಸ್ಪರ್ಧಿಸುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ರು. ಆದರೆ ಸಿದ್ದರಾಮಯ್ಯ ವಿರುದ್ಧವೇ ಈಗ ಕೋಲಾರದಲ್ಲಿ ಜಾಗೃತಿ ಅಭಿಯಾನ ನಡೆಯುತ್ತಿದೆ. ಕೋಲಾರ ಕ್ಷೇತ್ರದ ದಲಿತ ಮತದಾರರಲ್ಲಿ ಜಾಗೃತಿ ಅಭಿಯಾನ ನಡೆಸುತ್ತಿದ್ದಾರೆ. ಜೊತೆಗೆ...
political news :
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ರಾಜ್ಯದಲ್ಲಿ ಸಂಚಾರ ನಡಸುತ್ತಿದ್ದಾರೆ., ಚುನಾವಣಾ ಸಲುವಾಗಿ ಕಸರತ್ತು ನಡೆಸುತ್ತಾ ಬಿಜೆಪಿ ಸರ್ಕಾರ ರಾಜ್ಯ ನಾಯಕರಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಪ್ರತಿ ಜಿಲ್ಲೆಯಲ್ಲಿಯೂ ಸಭೆ ನಡೆಸಿ ಅಗತ್ಯ ಕ್ರಮಗಳನ್ನ ವಹಿಸುವಂತೆ ತಾಕೀತು ಮಾಡಿದ್ದಾರೆ. ಹೀಗೆ ಕೋಲಾರ ಸಭೆಯಲ್ಲಿ ಮಾತನಾಡಿದ ಬಿ ಎಲ್ ಸಂತೋಷ್,...
political story :
ಪ್ರಜಾಧ್ವನಿ ಯಾತ್ರೆಯಲ್ಲಿ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಅವರು ಕಂದಾಯ ಗ್ರಾಮ, ಅರಣ್ಯ ಇಲಾಖೆಯ ಕಾನೂನು ತಿದ್ದುಪಡಿ ಮಾಡಿದ್ದು ನಾವು. ತಾಂಡಾ, ಹಟ್ಟಿ, ದೊಡ್ಡಿಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದವರು ನಾವು. ಈಗ ಚುನಾವಣೆ ಇರುವ ಹಿನ್ನೆಲೆ ಬಿಜೆಪಿಯವರು ಪ್ರಧಾನಿ ಮೋದಿಯವರನ್ನು...
Poltical news :
ಮೋದಿ ರಾಜ್ಯ ಪ್ರವಾಸ ಬೆನ್ನಲ್ಲೇ ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಪಡೆ ಸಿಡಿದೆದ್ದಿದೆ. ‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ಅನ್ನ ಸಿದ್ದರಾಮಯ ಬಿಡುಗಡೆ ಮಾಡಿದ್ದಾರೆ. ಪೋಸ್ಟರ್ ರಿಲೀಸ್ ಮಾಡಿ ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. #ನ್ಯಾಯಬೇಕು_ಮೋದಿ ಎಂಬ ಹ್ಯಾಶ್ ಟ್ಯಾಗ್ನಡಿ ಅಭಿಯಾನ ಶುರುಮಾಡಿದ್ದಾರೆ
ಗುತ್ತಿಗೆದಾರ ಸಂತೋಷ್ ಪಾಟೀಲ್ ಬದುಕಿದ್ದಾಗಲಂತೂ ನ್ಯಾಯ ಸಿಗ್ಲಿಲ್ಲ. ಸತ್ತ...
political news :
ನಾನೇನು ಅಲೆಮಾರಿ ಅಲ್ಲ 8 ಕ್ಷೇತ್ರಗಳಲ್ಲಿ ಗೆದ್ದಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸುತ್ತಿರುವ ಸಿದ್ದರಾಮಯ್ಯ ಮಾತನಾಡಿ, ಬೇರೆ ಬೇರೆ ಕ್ಷೇತ್ರದ ನಾಯಕರು 2 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದಿಲ್ಲವೇ, ಅವರೆಲ್ಲಾ ನಾಯಕರಲ್ಲವೆ, ಪ್ರಧಾನಿ ಮೋದಿ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದಾರೆ. ಜನರು ಎಲ್ಲಿ ಪ್ರೀತಿ, ತೋರಿಸುತ್ತಾರೋ...
State news:
ಮಂಡ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಗೆ ಟಕ್ಕರ್ ಕೊಡಲು ಕಾಂಗ್ರೆಸ್ ಪಡೆ ಸಿದ್ಧತೆ ನಡೆಸಿದೆ. ಜನವರಿ 27ರಂದು ಸಕ್ಕರೆ ನಾಡಿನಲ್ಲಿ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸೇರಿದಂತೆ ರಾಷ್ಟ್ರೀಯ ಮಟ್ಟದ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಚೆಲುರಾಯಸ್ವಾಮಿ ನಗರದ ಕರ್ನಾಟಕ...
ಬೆಂಗಳೂರು: ಮೋದಿ ಸರ್ಕಾರ ಎರಡು ಕೋಟಿ ಉದ್ಯೋಗ ಕೊಡುತ್ತೇವೆ ಎಂದು ಇನ್ನೂ ಕೊಟ್ಟಿಲ್ಲ, ಆದರೆ ನಿರುದ್ಯೋಗಿಗಳಿಗೆ ಕೋಪ ಬರುತ್ತಿಲ್ಲ, ಯಾಕೆ ಅಂತ ಗೊತ್ತಿಲ್ಲವೆಂದು ಕೆ.ಆರ್. ಪುರಂನ ಕೇಂಬ್ರಿಡ್ಜ್ ಮಹಾ ವಿದ್ಯಾಲಯದ ಮೊದಲ ವರ್ಷದ ಇಂಜಿನಿಯರಿಂಗ್ ಪ್ರಾರಂಭೊತ್ಸವ ಹಾಗೂ ನೂತನ ಸರ್ .ಎಂ. ವಿ ಆಡಿಟೋರಿಯಂ ಅನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಮಾತನಾಡಿದರು. ವಿದ್ಯಾಸಂಸ್ಥೆಗಳನ್ನು...