Saturday, June 21, 2025

CLP Leadet Siddaramaiah

ನುಡಿ ಜಾತ್ರೆಗೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಆಹ್ವಾನ

ಬೆಂಗಳೂರು: ಹಾವೇರಿಯಲ್ಲಿ ಹಮ್ಮಿಕೊಂಡ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಆಹ್ವಾನ ನೀಡಿದರು. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ಸಮಸ್ತ ಕನ್ನಡಿಗರ ಹೆಮ್ಮೆಯ ಕನ್ನಡ ಸಾಹಿತ್ಯ...

‘ಇಬ್ಬರು ಅತೃಪ್ತರು ಪಕ್ಷಕ್ಕೆ ವಾಪಸ್ಸಾಗಲು ಯತ್ನ’- ಮಾಜಿ ಸಚಿವ ಎಂ.ಬಿ ಪಾಟೀಲ್ ಬಾಂಬ್..!

ಬೆಂಗಳೂರು: ರಾಜೀನಾಮೆ ನೀಡಿ ಮುಂಬೈ ಸೇರಿ ಸರ್ಕಾರ ಪತನಕ್ಕೆ ಕಾರಣರಾಗಿರುವ ಅತೃಪ್ತರ ಪೈಕಿ ಇಬ್ಬರು ಪಕ್ಷಕ್ಕೆ ವಾಪಸ್ಸಾಗಲು ಯತ್ನಿಸುತ್ತಿದ್ದಾರೆ ಅಂತ ಮಾಜಿ ಸಚಿವ ಎಂ.ಬಿ ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ. ದೋಸ್ತಿ ಸರ್ಕಾರ ಪತನವಾಗಲು ನಾಂದಿ ಹಾಡಿದ್ದ ಅತೃಪ್ತರಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರು ಮತ್ತೆ ಪಕ್ಷಕ್ಕೆ ವಾಪಸ್ಸಾಗಲು ಯತ್ನಿಸಿದ್ದು, ಅವರು ಸಿಎಲ್ ಪಿ ನಾಯಕ...
- Advertisement -spot_img

Latest News

Recipe: ಟೀ ಟೈಮ್ ಸ್ನ್ಯಾಕ್ಸ್ ಸಾಬುದಾನಾ ವಡಾ ರೆಸಿಪಿ

ಬೇಕಾಗುವ ಸಾಮಗ್ರಿ: 1 ಕಪ್ ನೆನೆಸಿದ ಸಾಬಕ್ಕಿ, 2 ಬೇಯಸಿದ ಆಲೂಗಡ್ಡೆ, ಅರ್ಧ ಕಪ್ ಕುಟ್ಟಿ ತರಿ ತರಿಯಾಗಿ ಪುಡಿ ಮಾಡಿದ ಶೇಂಗಾ, ಹಸಿಮೆಣಸು, ಶುಂಟಿ...
- Advertisement -spot_img