Friday, August 14, 2026

CLP Leadet Siddaramaiah

ನುಡಿ ಜಾತ್ರೆಗೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಆಹ್ವಾನ

ಬೆಂಗಳೂರು: ಹಾವೇರಿಯಲ್ಲಿ ಹಮ್ಮಿಕೊಂಡ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಆಹ್ವಾನ ನೀಡಿದರು. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ಸಮಸ್ತ ಕನ್ನಡಿಗರ ಹೆಮ್ಮೆಯ ಕನ್ನಡ ಸಾಹಿತ್ಯ...

‘ಇಬ್ಬರು ಅತೃಪ್ತರು ಪಕ್ಷಕ್ಕೆ ವಾಪಸ್ಸಾಗಲು ಯತ್ನ’- ಮಾಜಿ ಸಚಿವ ಎಂ.ಬಿ ಪಾಟೀಲ್ ಬಾಂಬ್..!

ಬೆಂಗಳೂರು: ರಾಜೀನಾಮೆ ನೀಡಿ ಮುಂಬೈ ಸೇರಿ ಸರ್ಕಾರ ಪತನಕ್ಕೆ ಕಾರಣರಾಗಿರುವ ಅತೃಪ್ತರ ಪೈಕಿ ಇಬ್ಬರು ಪಕ್ಷಕ್ಕೆ ವಾಪಸ್ಸಾಗಲು ಯತ್ನಿಸುತ್ತಿದ್ದಾರೆ ಅಂತ ಮಾಜಿ ಸಚಿವ ಎಂ.ಬಿ ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ. ದೋಸ್ತಿ ಸರ್ಕಾರ ಪತನವಾಗಲು ನಾಂದಿ ಹಾಡಿದ್ದ ಅತೃಪ್ತರಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರು ಮತ್ತೆ ಪಕ್ಷಕ್ಕೆ ವಾಪಸ್ಸಾಗಲು ಯತ್ನಿಸಿದ್ದು, ಅವರು ಸಿಎಲ್ ಪಿ ನಾಯಕ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img