Wednesday, May 27, 2026

CM Aiddaramaiah

ಸಿದ್ದರಾಮಯ್ಯ ಬೆನ್ನಿಗೆ ನಿಂತ ಅಹಿಂದ: ಆರಂಭಗೊಂಡಿತು ಜಾಗೃತಿ ಜಾಥಾ ಎವಿಬಿಬಿ

Political news: ಮುಡಾ ಹಗರಣದಲ್ಲಿ ಸಿಕ್ಕು ಆತಂಕದಲ್ಲಿರುವ ಸಿಎಂ ಸಿದ್ಧರಾಮಯ್ಯರ ಬೆನ್ನಿಗೆ ಅಹಿಂದ ಸಂಘಟನೆ ನಿಂತುಕೊಂಡಿದ್ದು ಹುಬ್ಬಳ್ಳಿಯಿಂದ ಬೆಂಗಳೂರು ವರೆಗೆ ಪಾದಯಾತ್ರೆ ಆರಂಭ ಮಾಡಲಾಗಿದೆ. https://youtu.be/bmMUoBsF3bk ಹೌದು.. ಯಾವುದೇ ಒತ್ತಡಕ್ಕೆ ಮಣಿದು ರಾಜಿನಾಮೆ ನೀಡಬಾರದು ಅವರು ಬೆಂಬಲ ಯಾವಾಗಲೂ ಇದೆ ಎನ್ನುವ ಸಂದೇಶ ನೀಡುವ ಉದ್ದೇಶದಿಂದ ರಾಷ್ಟ್ರೀಯ ಅಹಿಂದ ಸಂಘಟನೆಯಿಂದ ಈ ಒಂದು ಬೆಂಗಳೂರು ಚಲೋ ಆರಂಭಗೊಂಡಿದೆ. https://youtu.be/NpOJxMHHyn4 ರಾಷ್ಟ್ರೀಯ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img