Thursday, September 10, 2026

CM Aiddaramaiah

ಸಿದ್ದರಾಮಯ್ಯ ಬೆನ್ನಿಗೆ ನಿಂತ ಅಹಿಂದ: ಆರಂಭಗೊಂಡಿತು ಜಾಗೃತಿ ಜಾಥಾ ಎವಿಬಿಬಿ

Political news: ಮುಡಾ ಹಗರಣದಲ್ಲಿ ಸಿಕ್ಕು ಆತಂಕದಲ್ಲಿರುವ ಸಿಎಂ ಸಿದ್ಧರಾಮಯ್ಯರ ಬೆನ್ನಿಗೆ ಅಹಿಂದ ಸಂಘಟನೆ ನಿಂತುಕೊಂಡಿದ್ದು ಹುಬ್ಬಳ್ಳಿಯಿಂದ ಬೆಂಗಳೂರು ವರೆಗೆ ಪಾದಯಾತ್ರೆ ಆರಂಭ ಮಾಡಲಾಗಿದೆ. https://youtu.be/bmMUoBsF3bk ಹೌದು.. ಯಾವುದೇ ಒತ್ತಡಕ್ಕೆ ಮಣಿದು ರಾಜಿನಾಮೆ ನೀಡಬಾರದು ಅವರು ಬೆಂಬಲ ಯಾವಾಗಲೂ ಇದೆ ಎನ್ನುವ ಸಂದೇಶ ನೀಡುವ ಉದ್ದೇಶದಿಂದ ರಾಷ್ಟ್ರೀಯ ಅಹಿಂದ ಸಂಘಟನೆಯಿಂದ ಈ ಒಂದು ಬೆಂಗಳೂರು ಚಲೋ ಆರಂಭಗೊಂಡಿದೆ. https://youtu.be/NpOJxMHHyn4 ರಾಷ್ಟ್ರೀಯ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img