Thursday, April 16, 2026

CM B.S Yedyurappa

‘ಹೂಗುಚ್ಚ, ಹಾರ, ಶಾಲುಗಳಿಗೆ ದುಂದುವೆಚ್ಚ ಬೇಡ- ಅಭಿಮಾನಿಗಳಿಗೆ ಸಿಎಂ ಯಡ್ಯೂರಪ್ಪ ಮನವಿ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿರುವ ಬಿ.ಎಸ್ ಯಡ್ಯೂರಪ್ಪನವರನ್ನು ಭೇಟಿಯಾಗಿ ಶುಭಾಶಯ ಕೋರಲು ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ. ತಾವು ಹೋದಲ್ಲೆಲ್ಲಾ ಕಾರ್ಯಕರ್ತರು ನೂತನ ಸಿಎಂಗೆ ಹೂಗುಚ್ಚ, ಹಾರ ತುರಾಯಿ ಮತ್ತಿತರ ವಸ್ತುಗಳನ್ನು ನೀಡಿ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಬಿಎಸ್ವೈ ಇಂಥಹ ವಸ್ತುಗಳನ್ನು ಖರೀದಿಸೋ ಮೂಲಕ ವೃಥಾ ಹಣ ವ್ಯಯಿಸಬೇಡಿ ಅಂತ ಮನವಿ ಮಾಡಿದ್ದಾರೆ. ಸಿಎಂ ಆಗಿ...
- Advertisement -spot_img

Latest News

ಮದುವೆಗೆ ಯುವತಿ ಒಪ್ಪದಿದ್ದಕ್ಕೆ ಮುಖ ಚಚ್ಚಿದ ಸೈಕೋ!

ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ‘ಲವ್ ಜಿಹಾದ್’ ಆರೋಪ ಕೇಳಿಬಂದಿದೆ. ಮದುವೆಗೆ ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಜುಹೇಬ್ ಎಂಬ ಯುವಕ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ...
- Advertisement -spot_img