ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿರುವ ಬಿ.ಎಸ್ ಯಡ್ಯೂರಪ್ಪನವರನ್ನು ಭೇಟಿಯಾಗಿ ಶುಭಾಶಯ ಕೋರಲು ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ. ತಾವು ಹೋದಲ್ಲೆಲ್ಲಾ ಕಾರ್ಯಕರ್ತರು ನೂತನ ಸಿಎಂಗೆ ಹೂಗುಚ್ಚ, ಹಾರ ತುರಾಯಿ ಮತ್ತಿತರ ವಸ್ತುಗಳನ್ನು ನೀಡಿ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಬಿಎಸ್ವೈ ಇಂಥಹ ವಸ್ತುಗಳನ್ನು ಖರೀದಿಸೋ ಮೂಲಕ ವೃಥಾ ಹಣ ವ್ಯಯಿಸಬೇಡಿ ಅಂತ ಮನವಿ ಮಾಡಿದ್ದಾರೆ.
ಸಿಎಂ ಆಗಿ...
ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...