Sunday, July 6, 2025

CM B.S Yedyurappa

‘ಹೂಗುಚ್ಚ, ಹಾರ, ಶಾಲುಗಳಿಗೆ ದುಂದುವೆಚ್ಚ ಬೇಡ- ಅಭಿಮಾನಿಗಳಿಗೆ ಸಿಎಂ ಯಡ್ಯೂರಪ್ಪ ಮನವಿ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿರುವ ಬಿ.ಎಸ್ ಯಡ್ಯೂರಪ್ಪನವರನ್ನು ಭೇಟಿಯಾಗಿ ಶುಭಾಶಯ ಕೋರಲು ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ. ತಾವು ಹೋದಲ್ಲೆಲ್ಲಾ ಕಾರ್ಯಕರ್ತರು ನೂತನ ಸಿಎಂಗೆ ಹೂಗುಚ್ಚ, ಹಾರ ತುರಾಯಿ ಮತ್ತಿತರ ವಸ್ತುಗಳನ್ನು ನೀಡಿ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಬಿಎಸ್ವೈ ಇಂಥಹ ವಸ್ತುಗಳನ್ನು ಖರೀದಿಸೋ ಮೂಲಕ ವೃಥಾ ಹಣ ವ್ಯಯಿಸಬೇಡಿ ಅಂತ ಮನವಿ ಮಾಡಿದ್ದಾರೆ. ಸಿಎಂ ಆಗಿ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img