Tuesday, July 28, 2026

CM B.S Yedyurappa

‘ಹೂಗುಚ್ಚ, ಹಾರ, ಶಾಲುಗಳಿಗೆ ದುಂದುವೆಚ್ಚ ಬೇಡ- ಅಭಿಮಾನಿಗಳಿಗೆ ಸಿಎಂ ಯಡ್ಯೂರಪ್ಪ ಮನವಿ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿರುವ ಬಿ.ಎಸ್ ಯಡ್ಯೂರಪ್ಪನವರನ್ನು ಭೇಟಿಯಾಗಿ ಶುಭಾಶಯ ಕೋರಲು ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ. ತಾವು ಹೋದಲ್ಲೆಲ್ಲಾ ಕಾರ್ಯಕರ್ತರು ನೂತನ ಸಿಎಂಗೆ ಹೂಗುಚ್ಚ, ಹಾರ ತುರಾಯಿ ಮತ್ತಿತರ ವಸ್ತುಗಳನ್ನು ನೀಡಿ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಬಿಎಸ್ವೈ ಇಂಥಹ ವಸ್ತುಗಳನ್ನು ಖರೀದಿಸೋ ಮೂಲಕ ವೃಥಾ ಹಣ ವ್ಯಯಿಸಬೇಡಿ ಅಂತ ಮನವಿ ಮಾಡಿದ್ದಾರೆ. ಸಿಎಂ ಆಗಿ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img