Saturday, July 27, 2024

CM Basavaraj Bomaai

100 ಕೋಟಿ ಮೊತ್ತದ ಹಸಿರು ಆಯವ್ಯಯವನ್ನು ಸರ್ಕಾರ ರೂಪಿಸಿದೆ : ಸಿಎಂ ಬೊಮ್ಮಾಯಿ

ಬೆಳಗಾವಿ: 100 ಕೋಟಿ ಮೊತ್ತದ ಹಸಿರು ಆಯವ್ಯಯವನ್ನು ಸರ್ಕಾರ ರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಪ್ರಕೃತಿಯ ಮೇಲಿನ ದುಷ್ಪರಿಣಾಮಗಳನ್ನು ಸರಿದೂಗಿಸಲು ಇಕೋ ಬಜೆಟ್ ಅನ್ನು ಸರ್ಕಾರ ರೂಪಿಸಿದೆ. ರಾಷ್ಟ್ರೀಯ ಜಿಯಾಗ್ರಾಫರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಆಯೋಜಿಸಿದ್ದ 44ನೇ ಇಂಡಿಯನ್ ಜಿಯಾಗ್ರಫಿ ಕಾಂಗ್ರೆಸ್ ನ ಮೂರು ದಿನಗಳ ಸಮ್ಮೇಳನವನ್ನು ಉದ್ಘಾಟಿಸಿ ಬೊಮ್ಮಾಯಿಯವರು...

ರಾಜ್ಯದ ಹಲವು ವಿಷಯಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕಲಾಪ ನಡೆಸಲಾಗುತ್ತದೆ : ಸಿಎಂ ಬೊಮ್ಮಾಯಿ

ಬೆಳಗಾವಿ: ಇಂದು ಬೆಳಗಾವಿಯ ‘ಸುವರ್ಣ ವಿಧಾನ ಸೌಧ’ದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಅನೇಕ ವಿಷಯಗಳ ಕುರಿತು ಚರ್ಚೆ ನಡೆಸಿ ಜನರಿಗೆ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂಡ್ಯದಲ್ಲಿ ರಾಜ್ಯ ರೈತ ಸಂಘದಿಂದ ಬಂದ್ ಗೆ ಕರೆ ಬೆಳಗಾವಿಯ ಸುವರ್ಣ ಸೌಧಕ್ಕೆ ತೆರಳುವ ಮುನ್ನ ಬಸವರಾಜ ಬೊಮ್ಮಾಯಿಯವರು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು. ಈ ಬಾಗದ ಜನರ...

ಸಿಎಂ ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶಿಸಿ ರೈತರಿಂದ ಪ್ರತಿಭಟನೆ

ಮಂಡ್ಯ: 2 ತಿಂಗಳಿಂದ ಪ್ರತಿಭಟನೆ ನಡೆಸಿದರು ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ದೊರಕದ ಕಾರಣ ಇಂದು ಪಾಂಡವಪುರದಲ್ಲಿ ಜನಸಂಕಲ್ಪ ಯಾತ್ರೆಗೆ ಆಗಮಿಸುತ್ತಿದ್ದ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೈತರು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಅನ್ನದಾತರ ಪ್ರತಿಭಟನೆಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಪಾಂಡವಪುರದ ಮಂಡ್ಯ ವೃತ್ತದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಮಂಡ್ಯ ಜಿಲ್ಲಾ ರೈತ...

ಎರಡೂ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆದು ಶಾಂತಿ ಸುವ್ಯವಸ್ಥೆ ಕಾಪಾಡಲು ಇಂದಿನ ಸಭೆ ಕರೆಯಲಾಗಿದೆ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಗಡಿವಿಚಾರದ ಬಗ್ಗೆ ಚರ್ಚಿಸಲು ಬೆಳಗಾವಿ ಉಸ್ತುವಾರಿ ಸಚಿವರು, ಎಜಿ, ಗೃಹಸಚಿವರು ಇರಲಿದ್ದಾರೆ. ರಾಜ್ಯ ಪುನರ್ರಚನೆ ನಂತರದ ಎಲ್ಲ ಬೆಳವಣಿಗೆಗಳು , ಗಡಿಗಳ ಬಗ್ಗೆ ರಾಜ್ಯದ ಅಚಲವಾದ ನಿಲುವನ್ನು ಸಭೆಯಲ್ಲಿ ಪುನ: ಪ್ರತಿಪಾದಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ : ಮಾಜಿ ಶಾಸಕ ವೈ.ಎಸ್.ವಿ...

ಗಡಿವಿಚಾರದ ಬಗ್ಗೆ ರಾಜ್ಯ ಅಚಲ ನಿಲುವು : ಸಿಎಂ ಬಸವರಾಜ ಬೊಮ್ಮಾಯಿ

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿ ನಾಳೆ ನವದೆಹಲಿಯ ಪ್ರವಾಸ ಕೈಗೊಳ್ಳುತ್ತಿದ್ದು, ಗಡಿವಿಚಾರದ ಬಗ್ಗೆ ಚರ್ಚಿಸಲು ಬೆಳಗಾವಿ ಉಸ್ತುವಾರಿ ಸಚಿವರು, ಎಜಿ, ಗೃಹಸಚಿವರು ಇರಲಿದ್ದಾರೆ. ರಾಜ್ಯ ಪುನರ್ರಚನೆ ನಂತರದ ಎಲ್ಲ ಬೆಳವಣಿಗೆಗಳು , ಗಡಿಗಳ ಬಗ್ಗೆ ರಾಜ್ಯದ ಅಚಲವಾದ ನಿಲುವನ್ನು ನಾಳಿನ ಸಭೆಯಲ್ಲಿ...

ಮಾಂಡೌಸ್ ಚಂಡಮಾರುತದಿಂದ ರಾಜ್ಯದಲ್ಲಾದ ತೊಂದರೆಗಳ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದೇವೆ : ಸಿಎಂ ಬಸವರಾಜ ಬೊಮ್ಮಾಯಿ

ಮೈಸೂರು: ರಾಜ್ಯಕ್ಕೆ ಮಾಂಡೌಸ್ ಚಂಡಮಾರುತದ ಎಫೆಕ್ಟ್ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ಚಂಡಮಾರುತದಿಂದ ರಾಜ್ಯಕ್ಕೆ ಕೆಲವು ತೊಂದರೆಗಳಾಗಿದೆ. ಇದರ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದೇವೆ. ಬೆಳೆಗಳ ಮೇಲೆ ಪ್ರಭಾವವಾಗಿದಿಯೇ ಎಂಬುದರ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ವಿಶೇಷವಾಗಿ ರಾಗಿ ಬೆಳೆದು ನಿಂತಿದೆ ಕಟಾವಿಗೆ  ಸ್ವಲ್ಪ ಸಮಸ್ಯೆ ಇದ್ದು, ಎಲ್ಲದರ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಸಿಎಂ...

ಚಾಮರಾಜನಗರಕ್ಕೆ ಭೇಟಿ ನೀಡಿರುವುದರಲ್ಲಿ ವಿಶೇಷತೆ ಏನೂ ಇಲ್ಲ: ಸಿಎಂ ಬೊಮ್ಮಾಯಿ

ಮೈಸೂರು: ಚಾಮರಾಜನಗರಕ್ಕೆ ಭೇಟಿ ನೀಡಿರುವುದರಲ್ಲಿ ವಿಶೇಷತೆ ಏನೂ ಇಲ್ಲ, ಸಿಎಂ ಆದ ಬಳಿಕ ಮೂರು ಬಾರಿ ಭೇಟಿ ನೀಡಿದ್ದೇನೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯದ 31ಜಿಲ್ಲೆಗಳ ಪೈಕಿ ಚಾಮರಾಜನಗರವು ಒಂದು . ವಿಶೇಷ ಐತಿಹಾಸಿಕ  ಜಿಲ್ಲೆಯ ಭೇಟಿ ವಿಶೇಷವೇನಲ್ಲ. ಮೂಡ ನಂಬಿಕೆ ನನ್ನ ತಲೆಯಲ್ಲಿಲ್ಲ, ಜಿಲ್ಲೆಯ ಅಭಿವೃದ್ಧಿ ಪಡಿಸಬೇಕು. ಕಾಂಗ್ರೆಸ್ ಸಂಸದರು...

ಕಾಡಾನೆಗಳನ್ನು ಸ್ಥಳಾಂತರ ಮಾಡುವುದಕ್ಕೆ ವಿಶೇಷ ಕಾರ್ಯಪಡೆ ಮಾಡಿದ್ದೇವೆ : ಸಿಎಂ ಬೊಮ್ಮಾಯಿ

ಹಾಸನ: ಹಾಸನ ಕೊಡಗು ಸೇರಿ ವಿವಿದೆಡೆ ಕಾಡಾನೆ ಹಾವಳಿ ವಿಚಾರವಾಗಿ ಸಿಎಂ ಮಾತನಾಡಿ, ಕಾಡಾನೆ ಹಾವಳಿ ಬಗ್ಗೆ ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಮಾನವ ವನ್ಯಜೀವಿ ಸಂಘರ್ಷ ಹೆಚ್ಚಾಗಿದೆ ಬರಗಾಲದಲ್ಲಿ ಕಾಡಿನಿಂದ ನಾಡಿಗೆ ಬಂದ ಪ್ರಾಣಿಗಳು ವಾಪಸ್ ಹೋಗಿಲ್ಲ ಮತ್ತೆ ಕೆಲವು ಸಂದರ್ಭಗಳಲ್ಲಿ ಮನುಷ್ಯ ಕೂಡ ಕಾಡಿನ ಕಡೆ ಹೋಗಿದ್ದಾನೆ. ಗುಂಪಿನಲ್ಲಿ ಇರುವ ಆನೆ ಚದುರಿಸೋದು...

ಮಧ್ಯರಾತ್ರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಸಂಚಲನ ಮೂಡಿಸಿದ ಸಿಎಂ

ಪ್ರಧಾನಿ ನರೇಂದ್ರ ಮೋದಿಯವರ ಹರ್ ಘರ್ ತಿರಂಗಾ  ಕರೆಗೆ ದೇಶದ 40‌ಕೋಟಿ ಜನ ತಿರಂಗ ಹಾರಿಸಿದ್ದಾರೆ.  ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ನಗರದ ಮಲ್ಲೇಶ್ವರಂನ 18ನೇ ಅಡ್ಡ ರಸ್ತೆಯ ಮೈದಾನದಲ್ಲಿ ಮಧ್ಯರಾತ್ರಿ 12 ಗಂಟೆಗೆ ಧ್ವಜಾರೋಹಣ ನೆರವೇರಿಸಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು. ಈ ದೇಶದಲ್ಲಿ ಸ್ವಾತಂತ್ರ್ಯ ಕಿಚ್ಚು ಹಚ್ಚಿದ್ದು ಮೊದಲು ರೈತರು. ಇವತ್ತಿನ‌ ದಿನ...

ಬೆಂಗಳೂರಿನಲ್ಲಿ ತಾಲಿಬಾನ್ ಉಗ್ರ ಅರೆಸ್ಟ್: ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ ನೆರವು – ಸಿಎಂ ಬಸವರಾಜ ಬೊಮ್ಮಾಯಿ

https://www.youtube.com/watch?v=LLTdfow15Ps ಬೆಂಗಳೂರು: ಬೆಂಗಳೂರಿನಲ್ಲಿ ಭಯೋತ್ಪಾದಕನೊಬ್ಬನ ಬಂಧನವಾಗಿದೆ.ಜಮ್ಮು ಕಾಶ್ಮೀರ ಪೊಲೀಸರಿಗೆ ರಾಜ್ಯ ಸರ್ಕಾರ ಅಗತ್ಯ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹೊಸಕೋಟೆಗೆ ತೆರೆಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಂಶಯಾಸ್ಪದ ವ್ಯಕ್ತಿಗಳ ಚಲನವಲನ ಮೇಲೆ ನಿರಂತರವಾಗಿ ಕಣ್ಣಿರುತ್ತದೆ. ಹಿಂದೆ ಭಟ್ಕಳ, ಶಿರಸಿಯಲ್ಲಿಯೂ ಬಂಧನಗಳಾಗಿವೆ. ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img