Friday, July 4, 2025

CM Basavaraj bommai

ಕ್ಯಾನ್ಸರ್ ಗೆ ರಿಯಾಯಿತಿ ದರದಲ್ಲಿ ಔಷಧಕ್ಕೆ ಸಿಎಂ ಪ್ಲಾನ್

www.karnatakatv.net : ಬೆಂಗಳೂರು: ಕ್ಯಾನ್ಸರ್ ಪೀಡಿತರಿಗೆ  ಔಷಧಿಯ ವೆಚ್ಛ ಭರಿಸಲು ಅನುಕೂಲವಾಗುವಂತೆ   ಕೇಂದ್ರ ಸರ್ಕಾರದ ಸಹಯೋಗದಲ್ಲಿ  ಕಡಿಮೆ  ದರದಲ್ಲಿ ಚಿಕಿತ್ಸೆ ವ್ಯವಸ್ಥೆ ಕಲ್ಪಿಸೊ ಸಲುವಾಗಿ ಪ್ರತ್ಯೇಕ  ಸೊಸೈಟಿ ಸ್ಥಾಪನೆಗೆ  ಸರ್ಕಾರ ಚಿಂತನೆ ನಡೆಸಿದೆ. ಸಿ.ಎಸ್.ಆರ್  ಹಾಗೂ ಸರ್ಕಾರದ ನಿಧಿ ಬಳಸಿ ಸೊಸೈಟಿಯ ಮೂಲಕ ರೋಗಿಗಳ ಕುಟುಂಬದವರಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಲಾಗುವುದು ಅಂತ ಸಿಎಂ...

ಗಂಡು ಮೆಟ್ಟಿದ ನಾಡಿನ ಬಗ್ಗೆ ಸಿಎಂ ವಿಶೇಷ ಕಾಳಜಿ; ಇಂಡಸ್ಟ್ರಿಯಲ್ ಹಬ್ ಆಗಲಿದೆ ಹುಬ್ಬಳ್ಳಿ

www.karnatakatv.net : ಹುಬ್ಬಳ್ಳಿ: ಸಿಎಂ ಆದ ಮೇಲೆ ಮೊದಲ ಬಾರಿಗೆ ತಮ್ಮ ನಿವಾಸಕ್ಕೆ ಬಸವರಾಜ ಬೊಮ್ಮಾಯಿ ಆಗಮಿಸಿದ್ರು.  ಗಂಡು ಮೆಟ್ಟಿದ ನಾಡಿನ ಬಗ್ಗೆ ಅಪಾರ ಕಾಳಜಿ ಹಾಗು ಆಭಿಮಾನ ಹೊಂದಿರೋ ಸಿಎಂ ಹುಬ್ಬಳ್ಳಿ ಅಭಿವೃದ್ಧಿ ಬಗ್ಗೆ ಈಗಾಗಲೇ ಚಿಂತನೆ ನಡೆಸಿದ್ದಾರೆ. ನಿನ್ನೆ ಸಂಜೆ ಬೆಳಗಾವಿಯಿಂದ ನೇರವಾಗಿ ಹುಬ್ಬಳ್ಳಿಯ ತಮ್ಮ ಸ್ವಗೃಹಕ್ಕೆ ಆಗಮಿಸಿದ ಸಿಎಂ ಕಾಣಲು  ಜನರ...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img