Saturday, July 5, 2025

CM Basavaraj bommai

ಗಣೇಶೋತ್ಸವ ಆಚರಣೆಗೆ ಇನ್ನೂ ‘ವಿಘ್ನ’

ಕಡೆಗೂ ಸಾರ್ವಜನಿಕ ಗಣೇಶೋತ್ಸವ ಆಚರಣೆ ಕುರಿತಂತೆ ಅದ್ಯಾಕೋ ಸರ್ಕಾರ ಸದ್ಯಕ್ಕೆ ಯಾವ ನಿರ್ಧಾರಕ್ಕೆ ಬರೋದಕ್ಕೂ ಹಿಂದೇಟು ಹಾಕ್ತಿದೆ.ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರೊಂದಿಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ರೂ ಕೂಡ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ. ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಗಣೇಶೋತ್ಸವ ಆಚರಣೆಗೆ ಅನುಮತಿ ವಿಚಾರ ಸದ್ಯದ ಮಟ್ಟಿಗೆ ಇನ್ನೂ ಪ್ರಶ್ನೆಯಾಗಿಯೇ...

6-8ನೇ ತರಗತಿ ಮಕ್ಕಳಿಗೆ ತರಗತಿ ಪ್ರಾರಂಭ

ರಾಜ್ಯಾದ್ಯಂತ 6 ರಿಂದ 8ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿ ನಡೆಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಶೇಕಡಾ 2ರಷ್ಟು ಪಾಸಿಟಿವಿಟಿ ರೇಟ್ ಇರೋ ತಾಲೂಕುಗಳ ಶಾಲೆಗಳಿಗೆ ತರಗತಿ ನಡೆಸಲು ಅನುಮತಿ ನೀಡಲಾಗಿದೆ. ರಾಜ್ಯದಲ್ಲಿ ಒಂದರಿಂದ 8ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿ ಆರಂಭಿಸುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ತಜ್ಞರು ಮತ್ತು ಅಧಿಕಾರಿಗಳೊಂದಿಗೆ...

ಎರಡೇ ನಿಮಿಷದಲ್ಲಿ ನಿದ್ರೆ ಮಾಡೋದು ಹೇಗೆ..?

ಒಂದು ದಿನ ನಿದ್ರೆ ಮಾಡಿಲ್ಲ ಅಂದ್ರೆ, ಮಾರನೇ ದಿನ ಕಿರಿಕಿರಿ, ಆಲಸ್ಯದಿಂದ ಯಾವ ಕೆಲಸ ಮಾಡೋದಕ್ಕೂ ಮನಸಾಗೋದಿಲ್ಲ. ಏನನ್ನೋ ಕಳೆದುಕೊಂಡ ಅನುಭವವಾಗ್ತಿರುತ್ತೆ. ಇದು ನಮ್ಮೆಲ್ರಿಗೂ ಸಾಕಷ್ಟು ಬಾರಿ ಆಗಿರುತ್ತೆ. ಇನ್ನು ಅದೆಷ್ಟೋ ಜನ ತಿಂಗಳುಗಳ ಗಟ್ಟಲೆ ಸರಿಯಾದ ನಿದ್ರೆಯಿಲ್ಲದೆ ನಾನಾ ಆರೋಗ್ಯ ಸಮಸ್ಯೆ ಎದುರಿಸ್ತಿರ್ತಾರೆ. ಅಂತಹವಿಗಾಗಿ ಅಂತಾನೇ ಒಂದು ವಂಡರ್ಫುಲ್ ಟಿಪ್ಸ್ ಇಲ್ಲಿದೆ. ಬರೀ...

ಕೊನೆಗೂ ಪ್ರತಾಪನನ್ನು ಹಿಡಿದ ಪ್ರಥಮ್…!

www.karnatakatv.net :ಬೆಂಗಳೂರು : ಸುಳ್ಳು ಹೇಳಿ ರಾಜ್ಯದ ಜನತೆಯನ್ನು ಮೂರ್ಖರನ್ನಾಗಿ ಮಾಡಿದ್ದ ಪ್ರತಾಪನನ್ನು ಒಳ್ಳೇ ಹುಡುಗ ಪ್ರಥಮ್ ಭೇಟಿಯಾಗಿದ್ದಾರೆ. ಡ್ರೋಣ್ ಕುರಿತು ಹೊಸದೊಂದು ಆವಿಷ್ಕಾರ ಮಾಡಿದ್ದೇನೆ, ಇದರಿಂದ ದೇಶಕ್ಕೆ ಹೆಮ್ಮೆ ತಂದಿದ್ದೇನೆಂದು ಸುಳ್ಳು ಹೇಳಿಕೊಂಡು ಸಿಕ್ಕಾಪಟ್ಟೆ ಫೇಮ್ ಗಿಟ್ಟಿಸಿಕೊಂಡಿದ್ದ ಪ್ರತಾಪನ ಕಥೆ ಸಿನಿಮಾ ಆಗ್ತಿದೆ. ಬಿಗ್ ಬಾಸ್ ಖ್ಯಾತಿಯ ಪ್ರಥಮ್ , ಡ್ರೋಣ್ ಪ್ರತಾಪನ...

ಕಟ್ಟಡ ಕಾರ್ಮಿಕರಿಗೆ ಆರೋಗ್ಯ ಕಿಟ್ ವಿತರಣೆ

www.karnatakatv.net :ಗುಂಡ್ಲುಪೇಟೆ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಇಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಶಾಸಕ ನಿರಂಜನ್ ಕುಮಾರ್ ಆರೋಗ್ಯ ಕಿಟ್ ವಿತರಿಸಿದರು. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮಂಡಳಿ ವತಿಯಿಂದ ಇಂದು ಕಟ್ಟಡ ಕಾರ್ಮಿಕರಿಗೆ ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಆರೋಗ್ಯ ಕಿಟ್ ವಿತರಿಸಿದರು. ಪಟ್ಟಣದ ಕೃಷಿ ಉತ್ಪನ್ನ...

ಗಣೇಶೋತ್ಸವ ಆಚರಿಸ್ತೀವಿ, ತಾಕತ್ತಿದ್ರೆ ತಡೀರಿ- ಸರ್ಕಾರಕ್ಕೇ ಸವಾಲ್…!

www.karnatakatv.net : ಬೆಂಗಳೂರು: ಸಾರ್ವನಿಕವಾಗಿ ಗಣೇಶೋತ್ಸವ ಆಚರಿಸಿಯೇ ತೀರುತ್ತೇವೆ. ತಾಕತ್ತಿದ್ರೆ ನಮ್ಮನ್ನ ಅರೆಸ್ಟ್ ಮಾಡಿ ಅಂತ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ. ಬಾರ್, ಮಾಲ್ ಗಳು ತೆರೆಯೋದಕ್ಕೆ ಮಾತ್ರ ಅವಕಾಶ ನೀಡಿರೋ ಸರ್ಕಾರ, ಗಣೇಶೋತ್ಸವ ಆಚರಣೆಗೆ ನಿಷೇಧ ಹೇರುತ್ತಿರೋದು ಯಾಕೆ ಅಂತ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದಾರೆ. ಸಾರ್ವಜನಿಕ ಮೆರವಣಿಗೆ, ಭಜನೆ, ಸಂಗೀತ...

ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಏರುತ್ತೆವೆ ; ಡಿ ಕೆ ಶಿವಕುಮಾರ

www.karnatakatv.net :ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ನಮ್ಮ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ. ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಕಲಬುರಗಿ ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಏರುತ್ತೆವೆ‌ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿ, ಸಿಎಂ ಬೋಮ್ಮಾಯಿ ಹುಬ್ಬಳ್ಳಿಗೆ ಬಂದಾಗ ಯಾವ ರೀತಿ ಸ್ವಾಗತ ಸಿಕ್ಕಿದೆ..?ಅದು ಪಾಲಿಕೆ...

ಯಡಿಯೂರಪ್ಪ ಅತ್ತಿದ್ದಕ್ಕೆ ಕಾರಣ ಕೊಡಿ

www.karnatakatv.net :ಹುಬ್ಬಳ್ಳಿ: ರಾಜ್ಯದಲ್ಲಿ ಉತ್ತಮ ಕೆಲಸಗಳನ್ನು ಮಾಡಿದೆ ಅಂತ ಹೇಳಿಕೊಳ್ತಿರೋ ಬಿಜೆಪಿ, ಹಿಂದಿನ ಸಿಎಂ ಯಡಿಯೂರಪ್ಪನವರನ್ನು ಬದಲಾಯಿಸಿದ್ದೇಕೆ. ಇದಕ್ಕೆ ಕಾರಣ ಕೊಡಿ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.  ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಅವಳಿ ನಗರ ಹುಬ್ಬಳ್ಳಿ-ಧಾರವಾಡದ ಅಭಿವೃದ್ಧಿ ಮಾಡ್ತೀವಿ ಅಂತ ಹಿಂದೆಲ್ಲಾ ನೀಡಿದ್ದ ಭರವಸೆ ಕೇವಲ ಪ್ರಣಾಳಿಕೆಗೆ ಮಾತ್ರ ಸೀಮಿತವಾಗಿದೆ....

ಎಲ್ಲೆಡೆ ಮಣ್ಣಿನ ಗಣಪನ ಕಾರುಬಾರು

www.karnatakatv.net :ರಾಯಚುರು : ರಾಜ್ಯದಲ್ಲಿ ಎರಡು ವರ್ಷಗಳಿಂದ ಮಾಹಮಾರಿ ಕೊರೊನಾ ಹಿನ್ನೆಲೆಯಲ್ಲಿ  ಹಿಂದೂ ಧರ್ಮದ ಹಬ್ಬಗಳು ಸಂಪೂರ್ಣ ಸಬ್ದವಾಗಿವೆ. ಆದ್ರೆ ಈ ಬಾರಿ ಕೊರೊನಾ ಕೊಂಚ ಬಿಡುವು ನೀಡಿದ ಹಿನ್ನಲೆ ಗಣೇಶ ಈ ಬಾರಿ ತುಸು ಸದ್ದು ಮಾಡುತ್ತಿದ್ದಾನೆ. ಅದ್ರಲ್ಲೂ ರಾಜ್ಯ ಸರ್ಕಾರ ಎರಡು ವರ್ಷಗಳಿಂದ ಪರಿಸರಕ್ಕೆ ಹಾನಿ ಅಂತ ಪಿಓಪಿ ಗಣೇಶನನ್ನ ಬ್ಯಾನ್...

ಶಾಲೆ ಅಂದ ಹೆಚ್ಚಿಸಿದ ಹಳೆ ವಿದ್ಯಾರ್ಥಿಗಳು

www.karnatakatv.net :ಹುಬ್ಬಳ್ಳಿ:  ಅವರೆಲ್ಲಾ ಆ ಶಾಲೆಯಲ್ಲಿ ಕಲಿತು 2 ದಶಕವೇ ಕಳೆದಿದೆ. ಈಗ ಅವರೆಲ್ಲಾ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡ್ತಿದ್ದಾರೆ. ಆದ್ರೆ ಇವ್ರೆಲ್ಲಾ ಮತ್ತೆ ಆ ಶಾಲೆಗೆ ಹೋಗಿ ಮಾಡಿರೋ ಕೆಲ್ಸ ಮಾತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅವ್ರು ಮಾಡಿದ್ದಾದ್ರೂ ಏನು ಗೊತ್ತಾ. 20 ವರ್ಷಗಳ ಹಿಂದೆ ಒಂದೇ ಶಾಲೆಯಲ್ಲಿ ಇವರೆಲ್ಲ ಕೂಡಿ ಕಲಿತವರು. ತಾವು...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img