Saturday, August 22, 2026

CM Basavaraj Bommayi

ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿವಿ ಮೇಲೆ ಹೂ ಸಮರ | Karnataka Tv

karnataka tv : ನಿನ್ನೆಯಷ್ಟೆ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಮಾಡಿದ್ರು. ಈ ವೇಳೆ ಸದನದಲ್ಲೇ ಕಾಂಗ್ರೆಸ್ ನಾಯಕರು ಕಿವಿ ಮೇಲೆ ಚೆಂಡು ಹೂ ಇಟ್ಕೊಂಡು ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸಿದ್ರು.  ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ಜನರ ಕಿವಿಗೆ ಹೂ ಇಡುವ ರೀತಿ ಅನ್ನೋದನ್ನ ಜನರಿಗೆ ಮನವರಿಕೆ ಮಾಡಿಕೊಡಲು ಕಾಂಗ್ರೆಸ್...

ಇದೇ 25ರಂದು ಮಹಾತ್ಮರ ಚರಿತಾಮೃತ ಲೋಕಾರ್ಪಣೆ…!

www.karnatakatv.net :ಹುಬ್ಬಳ್ಳಿ: ನಾಡಿನ ಮಹಾತ್ಮರ ಚರಿತೆಯನ್ನು ನಾಡಿನ ಜನತೆಗೆ ಉಣಬಡಿಸುವ ಸದುದ್ದೇಶದಿಂದ ಪ್ರಭುಚನ್ನಬಸವ ಸ್ವಾಮೀಜಿಯವರ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮವನ್ನು ಇದೇ 25ರಂದು ಬೆಂಗಳೂರಿನ ವಿಜಯ ನಗರದ ಬಸವೇಶ್ವರ ಸುಜ್ಞಾನ ಮಂಟಪದ ವೇದಿಕೆಯಲ್ಲಿ ಆಯೋಜಿಸಲಾಗಿದೆ ಎಂದು ಪ್ರಭುಚನ್ನಬಸವ ಸ್ವಾಮೀಜಿಯವರು ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿ, ನಮ್ಮ ನಾಡಿನಲ್ಲಿ ಸಾಕಷ್ಟು ದಾರ್ಶನಿಕರು ಮಹಾತ್ಮರ...

ಪಾಲಿಕೆ ಪಟ್ಟ ಪಡೆಯಲು ಹೆಣಗಾಡುತ್ತಿರುವ ಬಿಜೆಪಿ…!

www.karnatakatv.net :ಹುಬ್ಬಳ್ಳಿ: ನಗರದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನಾಯಕರು ಎಡವಿದ್ದಾರೆ. ಹ್ಯಾಟ್ರಿಕ್ ಗೆಲುವಿಗಾಗಿ ಮಾಡಿದ್ದ ಬಿಜೆಪಿ ಪ್ಲ್ಯಾನ್ ಉಲ್ಟಾ ಆಗಿದೆ. ವಾರ್ಡ್ ವಿಂಗಡಣೆ ಮಾಡಿದ್ದರೂ ಸಹ ಜನ ಬಿಜೆಪಿಗೆ ಮತ ಹಾಕಿಲ್ಲ. ತಮಗೆ ಬೇಕಾದ ಹಾಗೆ ವಾರ್ಡ್ ವಿಂಗಡಣೆ ಮಾಡಿದ್ದಾರೆಂದು ಕಾಂಗ್ರೆಸ್ ಆರೋಪಿಸಿತ್ತು‌. ಆರೋಪಕ್ಕೆ ಕ್ಯಾರೆ ಎನ್ನದೆ ಬಿಜೆಪಿ ಚುನಾವಣೆ ಎದುರಿಸಿತ್ತು. ದೊಡ್ಡ ದೊಡ್ಡ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img