Saturday, July 27, 2024

CM Basavaraja Bommai

ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಸಿಎಂ ಬೊಮ್ಮಾಯಿ.

https://www.youtube.com/watch?v=0IawfqxeYP0 ಈ ಹಿಂದೆ ರಾಜ್ಯದಲ್ಲಿ ಭ್ರಷ್ಟಾಚಾರ ಮುಚ್ಚಿಹಾಕುವ ಸರ್ಕಾರವಿತ್ತು, ಆದ್ರೆ ಈಗ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಸರ್ಕಾರವಿದೆ ಅಂತ ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. https://www.youtube.com/watch?v=e_qEoKrdIGo ಸಿದ್ದರಾಮಯ್ಯರನ್ನು ನೋಡಿದ್ರೆ ನನಗೆ ತುಂಬಾ ಕನಿಕರ ಬರುತ್ತೆ, ದಕ್ಷ ಆಡಳಿತಗಾರ ಎನ್ನುವ ಸಿದ್ದು, ಈ ಹಿಂದೆ ಡಿಜಿಪಿಯೊಬ್ಬರ ಕೇಸ್ ಮುಚ್ಚಿ ಹಾಕಿಲ್ವಾ...

ಪ್ರಧಾನಿ ಮೋದಿ ಮೇಲೆ ಮತ್ತೆ ವಾಗ್ದಾಳಿ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ

https://www.youtube.com/watch?v=AW2O96HrwMA ಹಾಸನ: ಬೆಂಗಳೂರು ಉಪನಗರ ರೈಲು ಪರಿಕಲ್ಪನೆ ಹೆಚ್.ಡಿ.ದೇವೇಗೌಡರದ್ದು. ಆದರೆ, ನರೇಂದ್ರ ಮೋದಿ ಅವರು ಮತ್ತು ಬಿಜೆಪಿ ನಾಯಕರು ಈ ಯೋಜನೆ ತಮ್ಮದು ಹೇಳಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ. ಅವರು ಜನರಿಗೆ ಸತ್ಯ ಹೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು. ನಿನ್ನೆ ಬೆಂಗಳೂರಿನಲ್ಲಿ ಮೋದಿ ಹಾಗೂ ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ್ದ ಮಾಜಿ ಮುಖ್ಯಮಂತ್ರಿಗಳು;...

777 ಚಾರ್ಲಿ ಚಿತ್ರ ವೀಕ್ಷಿಸಿ ಭಾವುಕರಾದ ಸಿಎಂ ಬೊಮ್ಮಾಯಿ ಕಣ್ಣೀರು: ಬೀದಿನಾಯಿಗಳನ್ನು ನೋಡಿಕೊಳ್ಳಲು ತಜ್ಞರೊಂದಿಗೆ ಚರ್ಚಿಸಿ ಕ್ರಮ

https://www.youtube.com/watch?v=XKQkZ0PFbNE ಬೆಂಗಳೂರು : ನಾಯಿ ಮತ್ತು ಮನುಷ್ಯ ಪ್ರೀತಿಯನ್ನು ಅನಾವರಣಗೊಳಿರುವ 777 ಚಾರ್ಲಿ ಕನ್ನಡ ಚಲನ ಚಿತ್ರವನ್ನು ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 'ತಮ್ಮ ಮನೆಯಲ್ಲಿದ್ದ ಪ್ರೀತಿಯ ನಾಯಿ ' ಸನ್ನಿ' ಯನ್ನು ನೆನಪಿಸಿಕೊಂಡು ಭಾವುಕರಾದರು. ದುಃಖ ತಡೆಯಲಾಗದೇ ಕಣ್ಣೀರು ಹಾಕಿದರು. ಮನುಷ್ಯ ಮತ್ತು ನಾಯಿಯ ನಡುವಿನ ಪ್ರೀತಿ, ಯಾವುದೇ ಕಟ್ಟುಪಾಡಿಲ್ಲದ (unconditional) ಪ್ರೀತಿಗೆ ಉತ್ತಮ ಉದಾಹರಣೆ....

ಆರೆಸ್ಸೆಸ್ ಅಜೆಂಡಾ ಮಕ್ಕಳ ಮೇಲೆ ಪ್ರಯೋಗಿಸಬೇಡಿ: ರಾಜ್ಯ ಸರ್ಕಾರದ ವಿರುದ್ಧ ಡಿ.ಕೆ ಶಿವಕುಮಾರ್ ಕಿಡಿ

https://www.youtube.com/watch?v=rnmXI8i4Yfw&t=37s ಬೆಂಗಳೂರು : ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ಸಮಾಜದ ಶಾಂತಿ ಕೆಡಿಸಿ, ದೇಶ, ವಿದೇಶಗಳಲ್ಲಿ ಕರ್ನಾಟಕದ ಗೌರವ ಹರಾಜು ಹಾಕುತ್ತಿರುವ ಬಸವರಾಜ ಬೊಮ್ಮಾಯಿ ಅವರು ತಕ್ಷಣ ರಾಜೀನಾಮೆ ನೀಡಬೇಕು, ಈ ಬಿಜೆಪಿ ಸರಕಾರ ತೊಲಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ನಾಡಿನ ದಾರ್ಶನಿಕರು, ಮಹಾನ್ ಚೇತನಗಳಿಗೆ ಅಪಮಾನ ಮಾಡಿ, ಇತಿಹಾಸ ತಿರುಚಿರುವ ಪಠ್ಯಪುಸ್ತಕ...

ಬಿಜೆಪಿ ಪರವಾಗಿ ರಾಜ್ಯದಲ್ಲಿ ಬಹುದೊಡ್ಡ ಅಲೆ ಎದ್ದಿದೆ – ಸಿಎಂ ಬೊಮ್ಮಾಯಿ

https://www.youtube.com/watch?v=rnmXI8i4Yfw&t=10s ಮೈಸೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಭಾರತೀಯ ಜನತಾ ಪಕ್ಷದ ಪರವಾಗಿ ದೊಡ್ಡ ಅಲೆ ಎದ್ದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದಕ್ಷಿಣ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅವರು ಇಂದು ಮೈಸೂರಿನಲ್ಲಿ ನಡೆದ ಬಿಜೆಪಿ ವಿಭಾಗ ಮಟ್ಟದ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ರವಿಶಂಕರ್ ಅವರು...

ಸಿದ್ದರಾಮಯ್ಯಗೆ ಮಾತನಾಡಲು ಬೇರೆ ವಿಷಯವಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ

https://www.youtube.com/watch?v=hggzZ2E3fzg ಬೆಂಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಆರ್.ಎಸ್.ಎಸ್. ಬಿಟ್ಟರೆ ಮಾತನಾಡಲು ಬೇರೆ ವಿಷಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕರ್ನಾಟಕದ ಜನತೆ ಎಲ್ಲವನ್ನು ಗಮಸುತ್ತಿದ್ದಾರೆ. ಜನರಿಗೆ ರಾಜ್ಯದ ಅಭಿವೃದ್ಧಿ, ಭವಿಷ್ಯದ ಬಗ್ಗೆ ಬೇಕು. ಆ ಬಗ್ಗೆ ಮಾತನಾಡಬೇಕು ಎಂದರು. ನಾಳೆ ಶಾಸಕಾಂಗ ಪಕ್ಷದ...

ಸಿದ್ದರಾಮಯ್ಯ ಅವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

https://www.youtube.com/watch?v=Nv0JVcSdeY4 ಬೆಂಗಳೂರು : ಪಠ್ಯ ಪರಿಷ್ಕರಣೆ ಸಮಿತಿ ವಿಸರ್ಜನೆ ಮೊದಲ ಬಾರಿ ಆಗುತ್ತಿಲ್ಲ. ಸಿದ್ದರಾಮಯ್ಯ ಅವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಗ್ಗೆ ಹಲವಾರು ಬಾರಿ ಬದಲಾವಣೆಗಳಾಗಿವೆ. ಅವರ ಕಾಲದಲ್ಲಿಯೂ ಹೀಗೆ ಆಗಿದೆ. ಆಗೇನು ಅವರು ಪಠ್ಯ ಪುಸ್ತಕ...

ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ: ಕೆಎಎಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿವಿಮಾತು

https://www.youtube.com/watch?v=EDQhRpxP_jw ಬೆಂಗಳೂರು :ಸರ್ಕಾರದ ಯೋಜನೆಗಳನ್ನು ಅರ್ಹ ಬಡವರಿಗೆ, ದೀನ ದಲಿತರಿಗೆ ಮತ್ತು ಮಹಿಳೆಯರಿಗೆ ಪರಿಣಾಮಕಾರಿಯಾಗಿ ತಲುಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆ ಎ ಎಸ್ ಅಧಿಕಾರಿಗಳಿಗೆ ಸಲಹೆ ನೀಡಿದರು. ಇಂದು ತಮ್ಮನ್ನು ಭೇಟಿ ಮಾಡಿದ ಕೆ ಎ ಎಸ್ ಅಧಿಕಾರಿಗಳ ಸಂಘದ ನೂತನ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಕೆಎಎಸ್ ಅಧಿಕಾರಿಗಳು ರಾಜ್ಯದ ಅಭಿವೃದ್ಧಿಯ ಬಗ್ಗೆ ಹೆಚ್ಚಿನ ಅರಿವು...

Cabinet reshuffle : ಸಿಎಂ ಬೊಮ್ಮಾಯಿ ದೆಹಲಿ ದಂಡಯಾತ್ರೆ.. ಯಾರಿಗೆ ಸಿಗುತ್ತೆ ಸಚಿವ ಪಟ್ಟ..?

www.karnatakatv.net : ಬಸವರಾಜ ಬೊಮ್ಮಾಯಿ ಸಿಎಂ ಆಗಿ ಆರು ತಿಂಗಳು ಕಳೆದಿದೆ. ಆದ್ರೆ ಖಾಲಿ ಉಳಿದಿರೋ ನಾಲ್ಕು ಸಚಿವ ಸ್ಥಾನ (Four ministerial position) ಭರ್ತಿಗೆ ಈವರೆಗೂ ಬಿಜೆಪಿ ಹೈಕಮಾಂಡ್ (BJP High Command) ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಮತ್ತೊಂದು ಕಡೆ ಬೊಮ್ಮಾಯಿ ಅವರಿಗೆ ಮಂತ್ರಿ ಮಂಡಲ ವಿಸ್ತರಣೆ ಮಾಡಲು ಸಚಿವಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗಿದೆ....

Birthday ಆಚರಿಸಿಕೊಳ್ಳಲ್ಲ ಅಂದಿದ್ದೇಕೆ ಸಿ ಎಂ ಬೊಮ್ಮಾಯಿ..!

ಬೆಂಗಳೂರು : - ರಾಜ್ಯದ ಆರ್ಥಿಕ ಹಿತದೃಷ್ಟಿಯಿಂದ ಉತ್ತಮ ಬಜೆಟ್ ನೀಡಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ತಮ್ಮ ನಿವಾಸದದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ನೊಂದು ವರ್ಷದಲ್ಲಿ ಚುನಾವಣೆ ಕೂಡ ಬರುತ್ತಿದೆ. ಆರ್ಥಿಕ ಸ್ಥಿತಿಗತಿಯನ್ನು ಗಮನದಲ್ಲಿರಿಸಿಕೊಂಡು ರಾಜ್ಯದ ಸಮಗ್ರ ಬೆಳವಣಿಗೆ ದೃಷ್ಟಿಯಿಂದ ಉತ್ತಮವಾದ ಬಜೆಟ್ ನೀಡಬೇಕಿದೆ ಎಂದರು. ನನ್ನ ನೇತೃತ್ವದ ಸರ್ಕಾರಕ್ಕೆ ಈಗ ಆರು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img