Sunday, September 8, 2024

CM Basavaraja Bommai

Basavaraj bommai : ಭಾನುವಾರ ಅಂತಾರಾಜ್ಯ ಜಲವಿವಾದ ಸಭೆ

ಬೆಂಗಳೂರು : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆಯಲ್ಲಿ ಅಂತಾರಾಜ್ಯ ಜಲವಿವಾದದ ಕುರಿತಾಗಿ ಚರ್ಚಿಸಲು ಸಿಎಂ ಬಸವರಾಜ ಬೊಮ್ಮಯಿ ಸಭೆಯನ್ನು ಕರೆದಿದ್ದಾರೆ. ಜನವರಿ 22 ಭಾನುವಾರ ಸಭೆ ನಡೆಯಲಿದೆ. ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಯಲಿದ್ದು ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಜೊತೆ ಸಿಎಂ ವರ್ಚುವಲ್ ಮೂಲಕ ಚರ್ಚೆ ನಡೆಸಲಿದ್ದಾರೆ....

journalists ಆರೋಗ್ಯ ‌ಕಾರ್ಡ್ ಹಾಗೂ ಬಸ್ ಪಾಸ್ ವಿತರಿಸುವ ಚಿಂತನೆ : ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ.

ಕಲಬುರಗಿ: ತಮ್ಮ ಲೇಖನಗಳ ಮೂಲಕ ‌ಸರ್ಕಾರವನ್ನು ಸದಾ ಎಚ್ಚರದ ಸ್ಥಿತಿಯಲ್ಲಿಟ್ಟಿರುವ ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ‌ಕಾರ್ಡ್ ಹಾಗೂ ಬಸ್ ಪಾಸ್ ವಿತರಿಸುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ (Cm Basavaraja Bommai).ಘೋಷಿಸಿದರು. ನಗರದಲ್ಲಿ ‌ಮಂಗಳವಾರ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ಎಲ್ಲ ಪತ್ರಿಕೆಗಳೂ ಹಣಕಾಸಿನ ಬಿಕ್ಕಟ್ಟಿನಿಂದಾಗಿ...

ಹೊಸವರ್ಷದ ಸಂಭ್ರಮಾಚರಣೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ..!

ಬೆಳಗಾವಿ: ಹೊಸ ವರ್ಷಾಚರಣೆ ವೇಳೆ ಜನ ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗುವುದು ಎಂದು ಸುವರ್ಣಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹೊಸವರ್ಷದ ಸಂಭ್ರಮಾಚರಣೆಗೆ ಮಾತ್ರ ಈ ನಿಯಮಗಳು ಅನ್ವಯವಾಗುತ್ತವೆ. ಆದರೆ ಕ್ರಿಸ್​ಮಸ್​ ಹಬ್ಬದಲ್ಲಿ ಚರ್ಚುಗಳಲ್ಲಿ ಪ್ರಾರ್ಥನೆ ನಡೆಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಗುಂಪುಗೂಡದಂತೆ ನಿಯಮ ವಿಧಿಸಲಾಗುವುದು. ಡಿ 30...

ರಾಜ್ಯದಲ್ಲಿ ಒಮಿಕ್ರಾನ್ ಪತ್ತೆಯಾದ ಹಿನ್ನಲೆ ಸಿ. ಎಂ ಬೊಮ್ಮಾಯಿ ಹೊಸ ನಿಯಾಮವಳಿಗೆ ಸೂಚನೆ..!

ಬೆಂಗಳೂರು: ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದ ಮಹತ್ವದ ಸಭೆ ಮುಕ್ತಾಯವಾಗಿದೆ. ಒಮಿಕ್ರಾನ್ ಬಗ್ಗೆ ತಜ್ಞರಿಂದ ಬೊಮ್ಮಾಯಿ ಮಾಹಿತಿ ಸಂಗ್ರಹಿಸಿ, ಒಮಿಕ್ರಾನ್ ವೈರಸ್‌ನ ತೀವ್ರತೆ ಹೇಗಿರುತ್ತದೆ? ಇದನ್ನು ಹೇಗೆ ನಿಯಂತ್ರಿಸಬೇಕು ಎಂಬ ಬಗ್ಗೆ ವಿವರಣೆ ನೀಡುವಂತೆ ಮುಖ್ಯಮಂತ್ರಿ ಕೋರಿದರು. ಲಸಿಕೆ ನೀಡಿಕೆ ಪ್ರಮಾಣ ಹೆಚ್ಚಿಸಬೇಕು. ಅಭಿಯಾನಕ್ಕೆ ಹೊಸ ವೇಗ ನೀಡಬೇಕು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರು ಅಭಿನಂದನೆ ನಲ್ಲಿಸದ ನಡ್ಡಾ, ಅಮಿತ್ ಶಾ..!

www.karnatakatv.net: ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿ 100 ದಿನವನ್ನು ಪೂರೈಸಿದ್ದಾರೆ. ಹಿರಿಯ ನಾಯಕ ಯಡಿಯೂರಪ್ಪ ಕೆಳಗಿಳಿದು ನೂತನ ಸಿಎಂ ಆಗಿ ಬೊಮ್ಮಾಯಿ ಅವರು ಅಧಿಕಾರವನ್ನು ಸ್ವೀಕರಿಸಿ 100 ದಿನಗಳು ಆಗಿದ್ದು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಕೆಲ ದಿನಗಳ ಬಳಿಕ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದರು. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ 2023ರ ವಿಧಾನಸಭೆ...

ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸುವಂತಹ ಗುಣ ನಮ್ಮದು; ಸಿಎಂ ಬೊಮ್ಮಾಯಿ

www.karnatakatv.net: ಇಂದು ಬಸವರಾಜ್ ಬೊಮ್ಮಾಯಿ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶಕ್ಕೆ ಸಂಬoಧಿಸಿದoತೆ ವಿವಿಧ ರೀತಿಯ ವ್ಯಾಖ್ಯಾನವಾಗುತ್ತಿದೆ ಎನ್ನುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಇನ್ನು ಯಾವುದೇ ಸಂದರ್ಭದಲ್ಲಿ ಸೋಲು ಮತ್ತು ಗೆಲುವುಗಳನ್ನು ಸಮನಾಗಿ ಸ್ವಿಕರಿಸಬೇಕು ಎಂದು ಮತ್ತು ಅಂತಹ ಗುಣವು ನಮ್ಮದು ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದರು. ಇದೇ ಸಂದರ್ಭದಲ್ಲಿ ಸಿಂದಗಿಯಲ್ಲಿ ಗೆಲುವನ್ನು...

ಇಂದಿನಿOದ 1- 5ನೇ ತರಗತಿ ಆರಂಭ!

www.karnatakatv.net : ಕರ್ನಾಟಕ ದಲ್ಲಿ 1 ರಿಂದ 5 ನೇ ತರಗತಿಯವರೆಗೂ ಶಾಲೆಗಳು ಮತ್ತೆ ಆರಂಭವಾಗಿದ್ದು, ಶುಕ್ರವಾಋ ನಡೇದ ಆನ್ ಲೈನ್ ಮತ್ತು ಆಫ್ ಲೈನ್ ಮಿಟಿಂಗ್ ಗಳನ್ನು ಕರೆದು ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಕೊವಿಡ್ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. 1ರಿಂದ 5ನೇ ತರಗತಿಗಳನ್ನು ಆರಂಭಿಸಲು ತೀರ್ಮಾನಿಸಿರುವ ಸರ್ಕಾರ ಮಾರ್ಗಸೂಚಿಯನ್ನೂ ಪ್ರಕಟಿಸಿದೆ. 20 ತಿಂಗಳ...

ಇಂದಿನಿಂದ ಭಕ್ತರಿಗೆ ಮಲೆ ಮಹದೇಶ್ವರನ ದರ್ಶನ

ಚಾಮರಾಜನಗರ: ರಾಜ್ಯದ ಇತಿಹಾಸ ಪ್ರಸಿದ್ಧ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರಿಗೆ ದರ್ಶನ ಸೇರಿದಂತೆ ಇಂದಿನಿಂದ ಎಲ್ಲಾ ಸೇವೆಗಳಿಗೂ ಅವಕಾಶ ಕಲ್ಪಿಸಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಇದೀಗ ತೆಗೆದುಹಾಕಲಾಗಿದೆ. ಆದ್ರೀಗ ರಾಜ್ಯದಲ್ಲಿ ಕೋವಿಡ್ ಸೋಂಕು ಕೊಂಚ ತಗ್ಗಿರುವ ಹಿನ್ನೆಲೆಯಲ್ಲಿ ಚಿನ್ನದ ರಥೋತ್ಸವ ,...

ಇನ್ಮುಂದೆ ಕನ್ನಡದಲ್ಲಿ ಬರಿಬಹುದು ಇಂಜಿನಿಯರಿoಗ್ ಎಕ್ಸಾಮ್..!

www.karnatakatv.net : ಬೆಂಗಳೂರು: ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿoಗ್ ಶಿಕ್ಷಣಕ್ಕೆ ಒಪ್ಪಿಗೆಯನ್ನು ಸೂಚಿಸಲಾಗಿತ್ತು, ಆದಕಾರಣ 4 ಕಾಲೇಜುಗಳಿಗೆ ಅನುಮತಿ ಪತ್ರವನ್ನು ನೀಡಲಾಗಿದೆ. ಹಾಗೇ ಕನ್ನಡ ಭಾಷೆಯಲ್ಲಿ ಇಂಜಿನಿಯರಿoಗ್ ಸಿಲೆಬಸ್ ನ್ನು ಬಿಡುಗಡೆ ಮಾಡಿರುವುದು ನೂತನ ಅಧ್ಯಾಯವಾಗಿದೆ. ಇದೊಂದು ಐತಿಹಾಸಿಕ ದಿನ," ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಂತಸವನ್ನು ಹಂಚಿಕೊoಡರು. "ಇoಜಿನಿಯರಿoಗ್ ಕಾಲೇಜುಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಸಿಲೆಬಸ್ ಕೊಡುವುದಾಗಿ...

ರಾಯಚೂರಲ್ಲಿ ಧಾರಾಕಾರ ಮಳೆಗೆ ಜನರು ತತ್ತರ..!

ರಾಯಚೂರು: ರಾಯಚೂರಲ್ಲಿ ಸುರಿದ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ರಾಯಚೂರು ನಗರದ ಹಲವಡೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದ ಕಾರಣ ಜನರು ಪರದಾಡುತ್ತಿದ್ದಾರೆ. ಮಳೆ ನೀರಿನಿಂದ ಮನೆಯಲ್ಲಿರುವ ದವಸ ಧಾನ್ಯಗಳು ಸಂಪೂರ್ಣವಾಗಿ ಹಾಳಾಗಿದ್ದು, ನೀರಿನ ಮಧ್ಯೆ ಜನರು ರಾತ್ರಿಯಿಡೀ ಕಳೆಯುವಂತಾಗಿತ್ತು. ರಾಯಚೂರು ನಗರದ ತಗ್ಗು ಪ್ರದೇಶಗಳಾದ ಸಿಯಾತಲಾಬ್, ಬಸವನಬಾವಿ ವೃತ್ತ, ಜಹಿರಾಬಾದ್ ಬಡಾವಣೆ ಸೇರಿದಂತೆ ತಗ್ಗು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img