Thursday, December 11, 2025

CM Basavaraja Bommayi

‘ಬಂದ್ ಮಾಡಿ ಜನರಿಗೆ ತೊಂದ್ರೆ ಕೊಡಬೇಡಿ’- ಸಿಎಂ ಬೊಮ್ಮಾಯಿ ಮನವಿ

ಹುಬ್ಬಳ್ಳಿ: ದೇಶಾದ್ಯಂತ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಮಧ್ಯೆ  ಭಾರತ ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಅಂತ ಸಿಎಂ ಬಸವರಾಜ ಬೊಮ್ಮಾಯಿ ಜನರಲ್ಲಿ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಜನರು ಈಗಷ್ಟೆ ಕೊರೋನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಾರೆ....
- Advertisement -spot_img

Latest News

ಸಿನಿಮಾಗೆ ಪೇಮೆಂಟ್ ಕೊಟ್ಟಿಲ್ಲ, ಶೋಕಿಗೆ ಕೆಲ್ಸ ಮಾಡ್ಬೇಡಿ: Raghu Ramappa Podcast

Sandalwood: ನಟ ರಘು ರಾಮಪ್ಪ ಅವರು 15 ವರ್ಷದಿಂದ ಸ್ಯಾಂಡಲ್‌ವುಡ್ ನಲ್ಲಿದ್ದಾರೆ. ಆದರೂ ಅವರಿಗೆ ಈ ಜರ್ನಿ ತೃಪ್ತಿ ನೀಡಿಲ್ಲ ಎಂದಿದ್ದಾರೆ. ಯಾಕೆ ಅಂತಲೂ ಕಾರಣ...
- Advertisement -spot_img