Saturday, December 6, 2025

cm basavarj bommai

C M Bommai : ಜೀವವೂ ಉಳಿಯಬೇಕು, ಜೀವನವೂ ನಡೆಯಬೇಕು

ಬೆಂಗಳೂರು - ಮೂರನೇ ಅಲೆಯಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದಾರೂ ತೀವ್ರತೆ ಕಡಿಮೆಯಿದೆ. ಅದಕ್ಕೆ ಅಗತ್ಯವಿರುವ ಔಷಧೋಪಚಾರಗಳ ಲಭ್ಯವಿದ್ದು, ಗುಣಮುಖರಾಗುವವರ ಸಂಖ್ಯೆಯೂ ಹೆಚ್ಚಿದೆ. ಹೀಗಾಗಿ ತಜ್ಞರು ಹಾಗೂ ಇಲಾಖೆಯ ಅಧಿಕಾರಿಗಳು ಸಂದರ್ಭವನ್ನು ನಿಭಾಯಿಸಬಹುದೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ ಹಾಗೂ ಸಾಮಾನ್ಯ ಜನರಿಗೆ, ದುಡಿಯುವ ಜನರಿಗೆ ತೊಂದರೆ ಆಗುತ್ತಿರುವುದನ್ನು ಪರಿಗಣಿಸಲಾಗಿದೆ. ನಮ್ಮ ಆರೋಗ್ಯ ನಿರ್ವಹಣೆಯನ್ನು ಇನ್ನಷ್ಟು ಸಧೃಢಗೊಳಿಸಿ ಜೀವವೂ ಉಳಿಯಬೇಕು,...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img