ಬೆಂಗಳೂರು - ಮೂರನೇ ಅಲೆಯಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದಾರೂ ತೀವ್ರತೆ ಕಡಿಮೆಯಿದೆ. ಅದಕ್ಕೆ ಅಗತ್ಯವಿರುವ ಔಷಧೋಪಚಾರಗಳ ಲಭ್ಯವಿದ್ದು, ಗುಣಮುಖರಾಗುವವರ ಸಂಖ್ಯೆಯೂ ಹೆಚ್ಚಿದೆ. ಹೀಗಾಗಿ ತಜ್ಞರು ಹಾಗೂ ಇಲಾಖೆಯ ಅಧಿಕಾರಿಗಳು ಸಂದರ್ಭವನ್ನು ನಿಭಾಯಿಸಬಹುದೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ ಹಾಗೂ ಸಾಮಾನ್ಯ ಜನರಿಗೆ, ದುಡಿಯುವ ಜನರಿಗೆ ತೊಂದರೆ ಆಗುತ್ತಿರುವುದನ್ನು ಪರಿಗಣಿಸಲಾಗಿದೆ.
ನಮ್ಮ ಆರೋಗ್ಯ ನಿರ್ವಹಣೆಯನ್ನು ಇನ್ನಷ್ಟು ಸಧೃಢಗೊಳಿಸಿ ಜೀವವೂ ಉಳಿಯಬೇಕು,...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...