Sunday, April 20, 2025

CM Basvaraj Bommai

ಕರ್ನಾಟಕ ವಿಧಾನಮಂಡಲ 70 ವರ್ಷಗಳಲ್ಲಿ ಹಲವು ಪ್ರಥಮಗಳನ್ನು ದಾಖಲಿಸಿದೆ : ಸಿಎಂ ಬೊಮ್ಮಾಯಿ

ಬೆಳಗಾವಿ: ರಾಜ್ಯದ ವಿಧಾನಮಂಡಲದಲ್ಲಿ ಕ್ರಾಂತಿಕಾರಿ ಮಸೂದೆಗಳು, ಭೂ ಸುಧಾರಣೆ ಕಾಯ್ದೆಗಳು, ಕರ್ನಾಟಕ ಜಿಲ್ಲಾ ಪಂಚಾಯತ್ ಅಧಿಕಾರ ವಿಕೇಂದ್ರೀಕರಣ ಕಾನೂನು ದೇಶದಲ್ಲಿಯೇ ಪ್ರಥಮವಾಗಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಿನ್ನೆ 'ಸದನ ಶೂರರು- ಕಾಫಿ ಟೇಬಲ್' ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿ, ರಾಜ್ಯದ ವಿಧಾನಮಂಡಲದಲ್ಲಿ ಕ್ರಾಂತಿಕಾರಿ ಮಸೂದೆಗಳು, ಬೇರೆ ರಾಜ್ಯಗಳಲ್ಲಿ ಇಂತಹ ಮಸೂದೆಗಳ...

ಅಭಿಮಾನಿ ದೇವರುಗಳ ಮೇಲೆ ಲಾಠಿ ಚಾರ್ಜ್ ಬೇಡ- ಶಿವಣ್ಣ ಮನವಿ

ಬೆಂಗಳೂರು- ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಶುಕ್ರವಾರ ಸಂಜೆ ಪುನೀತ್ ಪಾರ್ಥಿವ ಶರೀರವನ್ನ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡುತ್ತಿದ್ದಂತೆಯೇ ಅಲ್ಲಿಗೆ ಜನಸಾಗರ ಹರಿದುಬರದೊಡಗಿತ್ತು. ಸಾಗರೋಪಾದಿಯಲ್ಲಿ ನುಗ್ಗುತ್ತಿರುವ ಜನರನ್ನು ನಿಯಂತ್ರಿಸಲು ಪೊಲೀಸರಿಗೆ ಸವಾಲಾಗಿತ್ತು. ಸುನಾಮಿಯಂತೆ ನುಗ್ಗುತ್ತಿದ್ದ ಜನರ ಗುಂಪು ಮತ್ತು ಗದ್ದಲ ನಿವಾರಿಸಲು ಪೊಲೀಸರು ಬೇರೆ ದಾರಿಯಿಲ್ಲದೆ...
- Advertisement -spot_img

Latest News

Hubli: ಬಾಲಕಿ ಕೊ*ಲೆ ಮಾಡಿದ ಹಂತಕನ ಕುಟುಂಬಸ್ಥರ ಹುಡುಕಾಟಕ್ಕೆ ಪೊಲೀಸರ ಅಲೆದಾಟ; ಸಿಕ್ಕ ಸಿಕ್ಕಲ್ಲಿ ಪೋಟೋ ಹಂಚಿಕೆ

Hubli News: ಹುಬ್ಬಳ್ಳಿ: ಬಾಲಕಿ ಕೊಲೆ ಮಾಡಿದ ನರ ಹಂತಕನನ್ನು ಹುಬ್ಬಳ್ಳಿ ಪೊಲೀಸರು ಎನ್ಕೌಂಟರ್ ಮಾಡಿದ್ದರು. ಆದ್ರೆ ಎಂಟು ದಿನಗಳು ಕಳೆದ್ರೂ ಕೂಡ ಆತನ ಕುಟುಂಬಸ್ಥರ...
- Advertisement -spot_img