Friday, October 24, 2025

cm bomma

ಮುಸ್ಲಿಂ ಸಮುದಾಯದ ಬಗ್ಗೆ ಪ್ರಧಾನಿ ಸಹಾನುಭೂತಿ!

National news : ದೆಹಲಿಯಲ್ಲಿ ನಡೆದ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ಮೋದಿ ಮುಸ್ಲಿಂ ಸಮುದಾಯದದ ಬಗ್ಗೆ ಯಾವುದೇ ಅವಹೇಳನಕಾರಿ ಹೇಳಿಕೆಯನ್ನ ನೀಡಬಾರದು ಎಂದು ಖಡಕ್ ಸೂಚನೆ ನೀಡಿದ್ದಾರೆ. ಮುಸ್ಲಿಂ ಸಮುದಾಯದವರು ನಮ್ಮವರೇ, ಅವರ ಬಗ್ಗೆ ನಮ್ಮಲ್ಲಿ ಸಹಾನೂಭೂತಿ ಇರಬೇಕು ಎಂದು ಹೇಳುವ ಮೂಲಕ ಪ್ರಧಾನಿ ಮುಸ್ಲಿಂ ಸಮುದಾಯದ ಮತಗಳನ್ನು ಪಡೆಯಲು ರಣತಂತ್ರ...
- Advertisement -spot_img

Latest News

ಚಿತ್ತಾಪುರದಲ್ಲಿ ಪಥಸಂಚಲನ ಗದ್ದಲ : ದಲಿತ ಪ್ಯಾಂಥರ್ಸ್ ಮೈದಾನಕ್ಕೆ!

ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠದ ನಿರ್ದೇಶನದಂತೆ ನವೆಂಬರ್‌ 2 ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಅನುಮತಿ ಕೋರಿ ಆರ್‌ಎಸ್‌ಎಸ್‌ ಸಂಸ್ಥೆಯು ಕಲಬುರಗಿ ಜಿಲ್ಲಾಡಳಿತ ಮತ್ತು ಚಿತ್ತಾಪುರ...
- Advertisement -spot_img