ಒಮಿಕ್ರಾನ್ ಆತಂಕದ ಮಧ್ಯೆ ಬೆಳಗಾವಿ ಅಧಿವೇಶನ ವಿಚಾರದ ಬಗ್ಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕೇವಲ ಒಂದು ವಾರ ಮಾತ್ರ ಅಧಿವೇಶನ ನಡೆಸುವಂತೆ ಕಳೆದ ಸಂಪುಟ ಸಭೆಯಲ್ಲಿ ಕೆಲವು ಸಚಿವರಿಂದ ಸಲಹೆ ನೀಡಲಾಗಿತ್ತು. ಆದರೆ ಕೆಲ ಸಚಿವರ ಸಲಹೆಗೆ ಸಿಎಂ, ಕಾನೂನು ಸಚಿವರು ಒಪ್ಪಿಗೆ ಸೂಚಿಸಿಲ್ಲ. 1 ವಾರಕ್ಕಷ್ಟೇ ಸೀಮಿತಗೊಳಿಸಿದರೆ ವಿಪಕ್ಷಗಳಿಗೆ ಅಸ್ತ್ರವಾಗುತ್ತೆ. ಹೀಗಾಗಿ...
Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ...