Tuesday, May 12, 2026

cm-bommai

ಬೆಳಗಾವಿ ಅಧಿವೇಶನದ ಬಗ್ಗೆ ಸಿಎಂ ಬೊಮ್ಮಾಯಿ ಮಾತು..!

ಒಮಿಕ್ರಾನ್ ಆತಂಕದ ಮಧ್ಯೆ ಬೆಳಗಾವಿ ಅಧಿವೇಶನ ವಿಚಾರದ ಬಗ್ಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕೇವಲ ಒಂದು ವಾರ ಮಾತ್ರ ಅಧಿವೇಶನ ನಡೆಸುವಂತೆ ಕಳೆದ ಸಂಪುಟ ಸಭೆಯಲ್ಲಿ ಕೆಲವು ಸಚಿವರಿಂದ ಸಲಹೆ ನೀಡಲಾಗಿತ್ತು. ಆದರೆ ಕೆಲ ಸಚಿವರ ಸಲಹೆಗೆ ಸಿಎಂ, ಕಾನೂನು ಸಚಿವರು ಒಪ್ಪಿಗೆ ಸೂಚಿಸಿಲ್ಲ. 1 ವಾರಕ್ಕಷ್ಟೇ ಸೀಮಿತಗೊಳಿಸಿದರೆ ವಿಪಕ್ಷಗಳಿಗೆ ಅಸ್ತ್ರವಾಗುತ್ತೆ. ಹೀಗಾಗಿ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img