ಒಮಿಕ್ರಾನ್ ಆತಂಕದ ಮಧ್ಯೆ ಬೆಳಗಾವಿ ಅಧಿವೇಶನ ವಿಚಾರದ ಬಗ್ಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕೇವಲ ಒಂದು ವಾರ ಮಾತ್ರ ಅಧಿವೇಶನ ನಡೆಸುವಂತೆ ಕಳೆದ ಸಂಪುಟ ಸಭೆಯಲ್ಲಿ ಕೆಲವು ಸಚಿವರಿಂದ ಸಲಹೆ ನೀಡಲಾಗಿತ್ತು. ಆದರೆ ಕೆಲ ಸಚಿವರ ಸಲಹೆಗೆ ಸಿಎಂ, ಕಾನೂನು ಸಚಿವರು ಒಪ್ಪಿಗೆ ಸೂಚಿಸಿಲ್ಲ. 1 ವಾರಕ್ಕಷ್ಟೇ ಸೀಮಿತಗೊಳಿಸಿದರೆ ವಿಪಕ್ಷಗಳಿಗೆ ಅಸ್ತ್ರವಾಗುತ್ತೆ. ಹೀಗಾಗಿ...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್ಆರ್ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...