https://www.youtube.com/watch?v=mGWDouNlKq0
ಪ್ರತಿಯೊಬ್ಬ ಮನುಷ್ಯನೂ ಜೀವನದಲ್ಲಿ ಒಂದಲ್ಲ ಒಂದು ರೀತಿಯ ತಪ್ಪು ಮಾಡೇ ಮಾಡ್ತಾನೆ. ಹಾಗಾಗಿ ಈ ಪ್ರಪಂಚದಲ್ಲಿ ತಪ್ಪೇ ಮಾಡದ ಮನುಷ್ಯನನ್ನು ಹುಡುಕಲು ಸಾಧ್ಯವೇ ಇಲ್ಲ. ಅದರಲ್ಲೂ ಅವಶ್ಯಕತೆ ಇಲ್ಲದ ವಿಚಾರದ ಬಗ್ಗೆ ಮಾತನಾಡಿದಾಗ, ಅವಶ್ಯಕತೆ ಇಲ್ಲದ ಕೆಲಸವನ್ನು ಮಾಡಿದಾಗ, ಅವಶ್ಯಕತೆ ಇಲ್ಲದ ಮನುಷ್ಯರ ಸಂಗ ಮಾಡಿದಾಗಲೇ ತಪ್ಪು ನಡೆದು ಹೋಗೋದು. ಹಾಗಾಗಿ ಚಾಣಕ್ಯರು ತೀರಾ...
ಉಕ್ರೇನ್ನಲ್ಲಿ (Ukraine) ಮೃತಪಟ್ಟ ಹಾವೇರಿ ಮೂಲದ ನವೀನ್ (Naveen) ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (CM Bommai) ಭೇಟಿ ನೀಡಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ, ನವೀನ್ ಕುಟುಂಬಸ್ಥರಿಗೆ (Family) ಸಾಂತ್ವನ ಹೇಳಿದ್ದಾರೆ. ಜತೆಗೆ ನವೀನ್ ತಂದೆಗೆ 25 ಲಕ್ಷರೂ. ಪರಿಹಾರ ಚೆಕ್ (25 lakhs....