Sunday, August 9, 2026

CM Bommai talks

Ukraine Airport ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಬಗ್ಗೆ ಮಾತನಾಡಿದ ಸಿಎಂ ಬೊಮ್ಮಾಯಿ..!

ರಷ್ಯಾ ಉಕ್ರೇನ್ (Russia,Ukraine) ವಿರುದ್ಧ  ಯುದ್ಧವನ್ನು ಘೋಷಣೆ (Declaration of war) ಮಾಡಿದ್ದು, ಅಲ್ಲಿನ ಪರಿಸ್ಥಿತಿ ಈಗ ಬಿಗಡಾಯಿಸಿದೆ. 20 ಸಾವಿರಕ್ಕೂ ಹೆಚ್ಚು ಭಾರತೀಯರು (Indians), ಹಾಗೂ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಇದ್ದು, ಈಗ ಅವರು ಸ್ವದೇಶಕ್ಕೆ ಬರಲು ಹರಸಾಹಸ ಪಡುತ್ತಿದ್ದಾರೆ. ರಷ್ಯಾ ಹಾಗೂ ಉಕ್ರೇನ್ ನಡುವೆ ಉಂಟಾಗಿರುವ ಬಿಕ್ಕಟ್ಟಿನಿಂದ ಅಲ್ಲಿ ಸಿಲುಕಿರುವ ವಿದ್ಯಾರ್ಥಿಗಳಿಗೆ ಭಯ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img