Tuesday, July 22, 2025

CM Bommai

ಉತ್ತರ ಕರ್ನಾಟಕ ಜನರ ಅಭಿವೃದ್ಧಿಗೆ ಬದ್ಧ- ಪ್ರಧಾನಿ ಮೋದಿ

state news : ಯಾದಗಿರಿಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ. ಇದಕ್ಕೂ ಮುನ್ನ ಜಲಜೀವನ ಮಿಷನ್ ಯೋಜನೆಯ ಹಲವಾರು ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಇನ್ನೂ  ಯಾದಗಿರಿಯಲ್ಲಿ ಜನರನ್ನ ಕುರಿತು ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ. ಕೇಂದ್ರ ಹಾಗೂ ರಾಜ್ಯಗಳಲ್ಲಿ ಅಸ್ತಿತ್ವದಲ್ಲಿರುವ ಡಬಲ್ ಇಂಜಿನ್ ಸರ್ಕಾರಗಳು ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಬದ್ಧವಾಗಿವೆ....

ಬೆಂಗಳೂರು: ವಿದ್ಯಾರ್ಥಿಗಳೊಂದಿಗೆ ಸಿಎಂ ಬೊಮ್ಮಾಯಿ ಸಂವಾದ..!

Banglore News: ಬೆಂಗಳೂರಿನ ಆರ್ ಡೆಂಟಲ್ ಕಾಲೇಜ್ ನಲ್ಲಿ ಯುವ ಸಂಭಾಷಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಿಗಾಗಿ ಈ ಕಾರ್ಯಕ್ರಮವನ್ನು  ಆಯೋಜಿಸಲಾಗಿದ್ದು ಈ  ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಭಾಗಿಯಾಗಿದ್ರು. ಸೆಂಟರ್ ಆಫ್ ಅಟ್ರಾಕ್ಶನ್ ಆಗಿದ್ದ ಸಿಎಂ ಬೊಮ್ಮಾಯಿ ವಿದ್ಯಾರ್ಥಿಗಳೊಂದಿಗೆ ಸಂವಾದ ಸಮಾಲೋಚನೆಯನ್ನು ನಡೆಸಿದರು. https://karnatakatv.net/mandya-pmcym-gopal-krshna-prgrm/ https://karnatakatv.net/loka-adalath-advocate-nalini-kumari/ https://karnatakatv.net/kalyan-yuvashakti-president-election/

ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಕೊಡುಗೆ: ಕಾದು ನೋಡಿ: ಸಿಎಂ ಬೊಮ್ಮಾಯಿ

Hubballi News: ಹುಬ್ಬಳ್ಳಿ, ಜನವರಿ 15: ಬಜೆಟ್ ಬಗ್ಗೆ ಇಲಾಖೆಗಳ ಚರ್ಚೆ ಪ್ರಾರಂಭವಾಗುತ್ತಿದೆ. ಪ್ರತಿ ಇಲಾಖೆಯ ನಂತರ ಸಂಘ ಸಂಸ್ಥೆಗಳೊಂದಿಗೆ ಚರ್ಚೆ ಮಾಡಲಾಗುವುದು. ಉತ್ತರ ಕರ್ನಾಟಕಕ್ಕೆ ಏನು ಕೊಡುಗೆ ನೀಡಲಾಗುವುದುದೆಂದು ಕಾದು ನೋಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಾಡಿನ ಜನತೆಗೆ ಸಿದ್ದಪ್ಪಜ್ಜನ ಆಶೀರ್ವಾದ ಸಿದ್ದಪ್ಪಜ್ಜ ಹುಬ್ಬಳ್ಳಿಯ ಆರಾಧ್ಯ ದೇವರು, ಪವಾಡ...

ಕೇಂದ್ರ ರಕ್ಷಣಾ‌ ಸಚಿವ ರಾಜನಾಥ್ ಸಿಂಗ್ ಅವರು‌ ಬೆಂಗಳೂರಿಗೆ ಆಗಮನ

Banglore News: ಬೆಂಗಳೂರು, ಜನವರಿ 15, (ಕರ್ನಾಟಕ ವಾರ್ತೆ) :75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಎ.ಎಸ್.ಸಿ ಸೆಂಟರ್ (ದಕ್ಷಿಣ) ಇಲ್ಲಿ ಹಮ್ಮಿಕೊಳ್ಳಲಾಗಿರುವ 75ನೇ ಸೇನಾ ದಿನಾಚರಣೆಯಲ್ಲಿ ಭಾಗವಹಿಸಲು ಕೇಂದ್ರ ರಕ್ಷಣಾ ಮಂತ್ರಿಗಳಾದ‌ ರಾಜನಾಥ್ ಸಿಂಗ್ ಅವರು ಇಂದು ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ‌ ಆಗಮಿಸಿದರು. ಕೇಂದ್ರ ರಕ್ಷಣಾ ಮಂತ್ರಿಗಳನ್ನು...

ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ :– ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Uttara kannada News: ಉತ್ತರಕನ್ನಡ , ಜನವರಿ 15 :ಕಾರವಾರದಲ್ಲಿ ವೈದ್ಯಕೀಯ ಕಾಲೇಜಿದೆ. ಕರಾವಳಿ ಘಟ್ಟದ ಮೇಲಿರುವ ತಾಲ್ಲೂಕುಗಳ ಜನರಿಗೆ ಅನುಕೂಲವಾಗುವಂತೆ ಕುಮಟಾ ಕ್ಷೇತ್ರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಅವಶ್ಯವಿರುವ ಅನುದಾನಕ್ಕೆ ಮಂಜೂರಾತಿಯನ್ನು ನೀಡಲಾಗುವುದು. ಈ ಯೋಜನೆಗೆ ಶೀಘ್ರ ಅಡಿಕಲ್ಲು ಕಾರ್ಯಕ್ರಮ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಶಿರಸಿಯ ತಾಲ್ಲೂಕಿನ...

ಜೀವನೋತ್ಸಾಹವಿರುವ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅಪರೂಪದ ವ್ಯಕ್ತಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Uttharakannada News: ಉತ್ತರಕನ್ನಡ , ಜನವರಿ 15 :ದೇಶದ ಬಗ್ಗೆ ಅಭಿಮಾನ, ದೇಶಪ್ರೇಮಗಳ , ನಾಡಿನ ನೆಲ, ಜಲ , ಭಾಷೆಗಳ ಬಗ್ಗೆ ಗಟ್ಟಿ ನಿಲುವು ಉಳ್ಳವರು. ಬಡಜನರ, ತುಳಿತಕ್ಕೊಳಗಾದವರ ಹಿತರಕ್ಷಣೆಗೆ ತುಡಿಯುವ ಶ್ರೀಯುತರು ಮಾನವತಾವಾದಿಯಾಗಿದ್ದಾರೆ. ಜೀವನೋತ್ಸಾಹವಿರುವ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅಪರೂಪದ ವ್ಯಕ್ತಿ. ಅವರ ಅಗಾಧ ಅನುಭವದ ಮಾರ್ಗದರ್ಶನದಲ್ಲಿ ರಾಜ್ಯ ಅಭಿವೃದ್ಧಿ ಕಾಣಬಹುದಾಗಿದೆ ಎಂದು...

ಶಿರಸಿಯಲ್ಲಿ ಪರಿಸರ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Uttara Kannada News: ಉತ್ತರ ಕನ್ನಡ,( ಶಿರಸಿ) ಜನವರಿ 15: ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಸಮಗ್ರವಾಗಿ ಪರಿಸರ ಅಧ್ಯಯನ ಮಾಡುವ ಪರಿಸರ ವಿಶ್ವವಿದ್ಯಾಲಯವನ್ನು ಶಿರಸಿಯಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿರಸಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಅರಣ್ಯ ಹಾಗೂ ತೋಟಗಾರಿಕೆ ಕಾಲೇಜುಗಳು ಇಲ್ಲಿರುವುದರಿಂದ ಇವೆರಡನ್ನೂ ಸಂಯೋಜಿಸಿ, ತೋಟಗಾರಿಕೆ, ಕೃಷಿ, ಜೀವ...

ಶಿರಸಿ ಮಾರಿಕಾಂಬಾ ದೇವಿಯ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Uttara kannada News: ಉತ್ತರ ಕನ್ನಡ ( ಶಿರಸಿ), ಜನವರಿ 15: ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಉತ್ತರ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮತ್ತು ವಿವಿಧ ಇಲಾಖೆಗಳ ವತಿಯಿಂದ ಆಯೋಜಿಸಿರುವ ಶಿರಸಿಯ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮ, ಸಾರ್ವಜನಿಕ ಸಮಾರಂಭ ಹಾಗೂ ಕರ್ನಾಟಕ ವಿಧಾನಸಭೆಯ...

ದುಡಿಮೆಯ ಗುಣ ಬಂಟರ ಏಳಿಗೆಗೆ ಕಾರಣ: ಸಿಎಂ ಬೊಮ್ಮಾಯಿ

Hubballi News: ಹುಬ್ಬಳ್ಳಿ, ಜನವರಿ 15: ಹಗಲು ರಾತ್ರಿ ದುಡಿಯುವ ಗುಣ ಬಂಟರ ಏಳಿಗೆಗೆ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ವತಿಯಿಂದ ಆಯೋಜಿಸಿದ್ದ ಬ್ರಹ್ಮಕಲಸೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.ಬಂಟರು ಎಲ್ಲಿ ಹೋದರು ಉದ್ಯೋಗ ಕಂಡುಕೊಳ್ಳುವ ಕೆಲಸ ಮಾಡುತ್ತಾರೆ. ಎಲ್ಲಿಯೇ ಇದ್ದರೂ ಸಮಾಜದ ಹೆಸರು ಉಳಿಸುವ ಕೆಲಸ ಮಾಡುತ್ತಾರೆ...

ಸಿರ್ಸಿ: ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ,ಶಿಲಾನ್ಯಾಸ ನೆರವೇರಿಸಿದ ಸಿಎಂ ಬೊಮ್ಮಾಯಿ

State News: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಸಿರ್ಸಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿದರು. ನಂತರ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಅಭಿನಂದಿಸಿದರು. ಈ ಸಂದರ್ಬದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಶಿವರಾಮ್ ಹೆಬ್ಬಾರ್, ಸಿ.ಸಿ. ಪಾಟೀಲ್, ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ...
- Advertisement -spot_img

Latest News

ಎಲೆಕ್ಟ್ರಿಕ್‌ ಸ್ಕೂಟರ್‌ ಇದೇ ನಂಬರ್‌ 1

Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್...
- Advertisement -spot_img