Wednesday, May 13, 2026

CM Bommai

ಸಂಸದೆ ಸುಮಲತಾ ಅಂಬರೀಷ್ ಮನವಿಗೆ ಸ್ಪಂದಿಸಿದ ಸಿಎಂ..

ಮಂಡ್ಯದ ಮಳವಳ್ಳಿಯಲ್ಲಿ ಅತ್ಯಾಚಾರ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ, ಸಂಸದೆ ಸುಮಲತಾಾ ಸಿಎಂ ಬಳಿ ಪರಿಹಾರ ನೀಡಲು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಸಿಎಂ ಸ್ಪಂದಿಸಿದ್ದಾರೆಂದು, ಸಂಸದರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ. ಅಮಾನುಷ ಕೃತ್ಯದಿಂದ ಸಾವಿಗೀಡಾದ ಮಳವಳ್ಳಿಯ ಬಾಲಕಿಯ ಕುಟುಂಬಕ್ಕೆ ಪರಿಹಾರ ಕೋರಿ ನಾನು ಮಾಡಿದ ಮನವಿಗೆ ಕೂಡಲೇ ಸ್ಪಂದಿಸಿ ಇಂದು ಜಿಲ್ಲಾಧಿಕಾರಿಗಳಿಗೆ ಸರ್ಕಾರದಿಂದ ರೂ.10 ಲಕ್ಷ...

ಪಕ್ಷಭೇದ ಮರೆತು “ಪರಿಮಳ ಡಿಸೋಜಾ” ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ ಮೂರು ಮಾಜಿ ಮುಖ್ಯಮಂತ್ರಿಗಳು

State News: ಡಾ. ಗಿರಿಧರ್ ಹೆಚ್ ಟಿ ನಿರ್ದೇಶನದ ಹಾಗೂ ವಿಲೇಜ್ ರೋಡ್ ಫಿಲಂಸ್ ಸಂಸ್ಥೆಯ ಮೂಲಕ ವಿನೋದ್ ಶೇಷಾದ್ರಿ ಅವರು ನಿರ್ಮಿಸುತ್ತಿರುವ “ಪರಿಮಳ ಡಿಸೋಜಾ” ಚಲನಚಿತ್ರದ ಪೋಸ್ಟರ್ ಅನ್ನು ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರು ಒಮ್ಮತದಿಂದ ಬಿಡುಗಡೆ ಮಾಡುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ...

ದಲಿತರ ಮನೆಯಲ್ಲಿ ಟೀ ಕುಡಿದ ಸಿಎಂ…!

State News: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ರಾಯಚೂರು ತಾಲೂಕಿನ ಗಿಲೆಸ್ಗೂರು ಗ್ರಾಮದ ದಲಿತ ಕುಟುಂಬದ ಅಯ್ಯಪ್ಪ ಕೃಷ್ಣಪ್ಪ ಅವರ ನಿವಾಸಕ್ಕೆ ತೆರಳಿ ಚಹಾ ಕುಡಿದು, ಅವರ ಕುಟುಂಬದ ಜೊತೆಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಶಂಕರ ಪಾಟೀಲ್ ಮುನೇನಕೊಪ್ಪ, ಶಾಸಕರಾದ ರಾಜು ಗೌಡ, ಮಾಜಿ...

ರಾಹುಲ್ ಗಾಂಧಿ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

State News: ಬೆಂಗಳೂರು, ಅಕ್ಟೋಬರ್ 11: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಜನ ಸಂಕಲ್ಪ ಯಾತ್ರೆಗೆ ರಾಯಚೂರು ತಾಲೂಕಿನ ಗಿಲೆಸುಗೂರು ಗ್ರಾಮದಲ್ಲಿ ಅದ್ದೂರಿ ಚಾಲನೆ ದೊರೆಯಿತು. ಬೃಹತ್ ಸಮಾವೇಶದಲ್ಲಿ ಮರದಿಂದ ಭತ್ತವನ್ನು ಸುರಿಯುವ ಮೂಲಕ ಜನ ಸಂಕಲ್ಪ ಯಾತ್ತೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ...

ನಾಡನ್ನು ಸುಭಿಕ್ಷಗೊಳಿಸಲು ಪ್ರಾರ್ಥನೆ- ಸಿಎಂ ಬೊಮ್ಮಾಯಿ

ರಾಯಚೂರು, ಅಕ್ಟೋಬರ್ 11: ಕನ್ನಡ ನಾಡು ಸುಭಿಕ್ಷವಾಗಿರಲು ಹಾಗೂ ನಾಡಿನ ಜನತೆಯ ಬದುಕು ಶಾಂತಿ ನೆಮ್ಮದಿ , ಸೌಹಾರ್ದತೆಯಿಂದ ಕೂಡಿರಲಿ ಎಂದು ಪ್ರಾರ್ಥಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮೀಜಿಗಳ ದರ್ಶನ ಪಡೆದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ರಾಯಚೂರು ಜಿಲ್ಲೆಗೆ ಬಂದಾಗ ಮಂತ್ರಾಲಯ ಕ್ಷೇತ್ರಕ್ಕೆ ಭೇಟಿ ನೀಡುವ...

ಮಹಾಕುಂಭಮೇಳಕ್ಕೆ ಸಿಎಂ ಬೊಮ್ಮಾಯಿಗೆ ಆಹ್ವಾನ

State News: ಬೆಂಗಳೂರು: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13-16 ರವರೆಗೂ ನಡೆಯಲಿರುವ ಮಹಾಕುಂಭಮೇಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ರವರು ಆಹ್ವಾನಿಸಿದರು. https://karnatakatv.net/maha-kumbha-mela-bsy-invittion/ https://karnatakatv.net/mandya-kuumba-mela-invitation/ https://karnatakatv.net/preetham-gowda-vs-swaroop/

ಪುನೀತ ಪರ್ವಕ್ಕೆ ಸಿಎಂ ಬಸವರಾಜ ಬೊಮ್ಮಾಯಿಗೆ ಆಹ್ವಾನ ನೀಡಿದ ಅಶ್ವಿನಿ

State News: ದಿ. ಡಾ‌. ಪುನಿತ್ ರಾಜಕುಮಾರ ಅಭಿನಯದ ಗಂಧದ ಗುಡಿ ಫ್ರಿ ಇವೆಂಟ್ ಪುನೀತ ಪರ್ವ ಕ್ಕೆ ಆಗಮಿಸುವಂತೆ ಅಶ್ವಿನಿ ಪುನೀತ್ ರಾಜಕುಮಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ನಟ ರಾಘವೇಂದ್ರ ರಾಜಕುಮಾರ ಮತ್ತಿತರರು ಹಾಜರಿದ್ದರು. https://karnatakatv.net/hassan-festival-hasanamba-temple/ https://karnatakatv.net/mahakumba-mela-kc-narayan-gowda/ https://karnatakatv.net/street-play-folk-songs-callfor/

ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಅ.07: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ‌ಡಾ.ನಾರಾಯಣಗೌಡ ಅವರು ಬಿಡುಗಡೆಗೊಳಿಸಿದರು. ಮುಖ್ಯಮಂತ್ರಿಗಳ ರೇಸ್ ಕೋರ್ಸ್ ನಿವಾಸದಲ್ಲಿ ಮಹಾಕುಂಭಮೇಳದ ಲೋಗೋವನ್ನು ಬಿಡುಗಡೆ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಭ ಕೋರಿದರು. ಶಶಾಂಕ್ ನಿರ್ದೇಶನದ ನೂತನ...

ಚಿತ್ರಮಂದಿರಗಳಲ್ಲಿ ನಾಡಗೀತೆ ಮೊಳಗುವಂತೆ ಮಾಡಿ : ನಟ ಝೈದ್ ಖಾನ್ ಅವರಿಂದ ಸಿಎಂ ಗೆ ಮನವಿ

State News: ರಾಜ್ಯದ ಚಿತ್ರಮಂದಿರಗಳಲ್ಲಿ ಇನ್ನುಮುಂದೆ ರಾಷ್ಟ್ರಗೀತೆಯ ಜೊತೆಗೆ ನಾಡಗೀತೆಯನ್ನೂ ಹಾಕುವಂತೆ ಚಾಮರಾಜಪೇಟೆ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ಅವರ ಪುತ್ರ, ಸ್ಯಾಂಡಲ್ ವುಡ್ ನಟ ಶ್ರೀ ಝೈದ್ ಖಾನ್ ಅವರು ಇಂದು ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ನಮ್ಮ ದೇಶ, ನಾಡು,...

ಕಲಬುರುಗಿಯಲ್ಲಿ ಸಿಎಂ ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶನ..!

Kalaburgi News: ಕರ್ನಾಟಕ  ಅಮೃತ ಮಹೋತ್ಸವ ಹಿನ್ನೆಲೆ ಧ್ವಜಾರೋಹಣ ಕಾರ್ಯಕ್ರಮದ ಅಂಗವಾಗಿ ಸಿಎಂ ಬೊಮ್ಮಾಯಿ ಕಲಬುರುಗಿಗೆ ಆಗಮಿಸಿದ್ದರು. ಈ ಸಂದರ್ಭ ಎಸ್​ಟಿ ಹೋರಾಟ ಸಮಿತಿಯಿಂದ ಕಪ್ಪುಬಾವುಟ ಪ್ರದರ್ಶನ  ಮಾಡಲಾಯಿತು. ಕಲಬುರಗಿ ನಗರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದ್ದಾರೆ. ಆದ್ರೆ ಸಿಎಂ ಆಗಮನದ ವೇಳೆ ಎಸ್ ಟಿ ಹೋರಾಟ ಸಮಿತಿ ಸದಸ್ಯರು ಕಪ್ಪುಬಾವುಟ ಪ್ರದರ್ಶನ ಮಾಡಿದ್ದಾರೆ. ಸರದಾರ್ ಪಟೇಲರ್...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img