Tuesday, October 21, 2025

cm bs yediyurappa

“ಯಡಿಯೂರಪ್ಪ ಭ್ರಷ್ಟರಲ್ಲೇ ಭ್ರಷ್ಟ ಮುಖ್ಯಮಂತ್ರಿ”

www.karnatakatv.net ಮೈಸೂರು : ಒಂದು ತಿಂಗಳ ಬಳಿಕ ಯಡಿಯೂರಪ್ಪ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು ಮೈಸೂರಿನಲ್ಲಿ ವಾಟಾಳ್ ನಾಗರಾಜ್ ಭವಿಷ್ಯ ನುಡಿದಿದ್ದಾರೆ. ಯಡಿಯೂರಪ್ಪ  ಭ್ರಷ್ಟರಲ್ಲೇ ಭ್ರಷ್ಟ ಸಿಎಂ, ಜೈಲಿಗೆ ಹೋಗಿ ಬಂದ ಮೊದಲ ಸಿಎಂ, ವಿಧಾನಸೌಧದಲ್ಲಿ ಭ್ರಷ್ಟರ ಕೂಟವೇ ಇದೆ ರಾಜಕೀಯ ಕಾರಣಕ್ಕೆ ಇದೀಗ ಬಸವಣ್ಣನವರ ಪುತ್ಥಳಿ ನಿರ್ಮಿಸಲು ಹೊರಟಿದ್ದಾರೆ. ವಿಧಾನಸೌಧದಲ್ಲಿ ಈಗಾಗಲೇ ಬಸವಣ್ಣನವರ...
- Advertisement -spot_img

Latest News

₹8,500 ಕೋಟಿ ನೆರವು ಬೇಕು : ಕೇಂದ್ರದ ವಿರುದ್ಧ ಚಲುವರಾಯಸ್ವಾಮಿ ಕಿಡಿ!

ಮಂಡ್ಯ: ರಾಜ್ಯದಲ್ಲಿ 14 ಲಕ್ಷ ಹೆಕ್ಟೇರ್‌ ಬೆಳೆ ನಷ್ಟ ಸಂಭವಿಸಿದ್ದು, 15 ಜಿಲ್ಲೆಗಳು ತೀವ್ರ ಹಾನಿಗೆ ಒಳಗಾಗಿವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ....
- Advertisement -spot_img